Follow Us On

WhatsApp Group
Important
Trending

ಸಮುದ್ರದಲ್ಲಿ ಕೊಚ್ಚಿಹೋಗುತ್ತಿದ್ದ ಮೂವರು ಪ್ರವಾಸಿಗರ ಪ್ರಾಣ ರಕ್ಷಿಸಿದ ಸ್ಥಳೀಯರು

ಮುರುಡೇಶ್ವರ: ಬೆಂಗಳೂರಿನಿoದ ಒಂದೇ ಕುಟುಂದ ಮೂವರು ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮೂವರು ಸಮುದ್ರಕ್ಕೆ ಈಜಾಡಲು ತೆರಳಿದ್ದಾರೆ. ಆದರೆ, ಭಾರೀ ಅಲೆಯಿಂದಾಗಿ ಸಮುದ್ರದ ನೀರಿನಲ್ಲಿ ಮೂವರು ಕೊಚ್ಚಿಹೋಗಿದ್ದಾರೆ.

ಈ ವೇಳೆ, ಈ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಜೀವ ಉಳಿಸಿದ್ದಾರೆ.ಬೆಂಗಳೂರಿನ ಕತ್ರಗುಪ್ಪೆ ನಿವಾಸಿಗಳಾದ ಸಂಜನ, ಸಂಜಯ್​​ ಮತ್ತು ಕಮಲಮ್ಮ ಎಂಬ ಮೂವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಜೀವ್​ ಹರಿಕಾಂತ್​ ಹಾಗೂ ಚಂದ್ರಶೇಖರ್​ ದೇವಾಡಿಗ್, ಈ ಪ್ರವಾಸಿಗರನ್ನು ರಕ್ಷಿಸಿದ್ದು, ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಭಟ್ಕಳ

Back to top button