Follow Us On

WhatsApp Group
Focus News
Trending

ಉಳವಿ ಜಾತ್ರೆಯಲ್ಲಿ ಮದ್ಯಮಾರಾಟ: ಪೊಲೀಸರ ದಾಳಿ: ತಪ್ಪಿಸಿಕೊಂಡ ಆರೋಪಿ

ಜೊಯಿಡಾ:ತಾಲೂಕಿನ ಉಳವಿ ಜಾತ್ರೆಯ ಸಂದರ್ಬದಲ್ಲಿ ದೇವಸ್ಥಾನದ ಗದ್ದೆ ಬಯಲಿನಲ್ಲಿ ಗೋವಾ ಸರಾಯಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ಗೋವಾ ಸರಾಯಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಗೋವಾ ಸರಾಯಿ ಮಾರಾಟ ಮಾಡುತ್ತಿದ್ದ ಅರೋಪಿ ಉಳವಿಯ ದತ್ತಾ ಲಕ್ಷ್ಮಣ ದೇಸಾಯಿ ಪೋಲಿಸರ ದಾಳಿ ವೇಳೆ ಸರಾಯಿಯನ್ನು ಎಸೆದು ಜಾತ್ರೆಯ ಜನರ ಮದ್ಯೆ ತಪ್ಪಿಸಿಕೊಂಡಿದ್ದು, ಸುಮಾರು 7 ಲೀ ಗೊವಾ ಸರಾಯಿ ಅಂದಾಜು ಮೌಲ್ಯ 2 ಸಾವಿರ ರೂಪಾಯಿ ಸ್ಥಳದಲ್ಲಿ ಪಂಚರ ಸಮ್ಮುಖದಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಾಗಿದೆ.

ದಾಂಡೇಲಿ ಡಿವಾಯ್ ಎಸ್ ಪಿ ಕೆ.ಎಲ್ ಗಣೇಶ,ಸಿಪಿಐ ಬಾಬಾ ಸಾಹೇಬ ಹುಲ್ಲಣ್ಣನವರ ಮಾರ್ಗದರ್ಶದಲ್ಲಿ ಜೊಯಿಡಾ ಪಿಎಸ್ ಐ ಲಕ್ಷ್ಮಣ ಪುಜಾರ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ನಡೆಯುತ್ತಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಜೋಯ್ಡಾ

Back to top button