Focus News
Trending

ಹೆಂಡತಿ ಮೇಲೆ ಅನುಮಾನ: ಸದಾ ಮದ್ಯದ ಅಮಲಿನಲ್ಲಿ ಇರುತ್ತಿದ್ದ ಗಂಡ ಮಾಡಿದ್ದೇನು?

ಜೋಯಡಾ: ಹೆಂಡತಿ ಮನೆ ಕೆಲಸಕ್ಕೆ ಹೋಗುತ್ತಿದ್ದಳು. ಗಂಡ ಸದಾ ಮದ್ಯದ ಅಮಲಿನಲ್ಲಿ ಇರುತ್ತಿದ್ದ. ಅಲ್ಲದೆ, ಈತನಿಗೆ ಮನೆ ಕೆಲಸಕ್ಕೆ ಹೋಗುವ ತನ್ನ ಹೆಂಡಿಯನ್ನು ಸದಾ ಅನುಮಾನದಿಂದಲೇ ನೋಡುತ್ತಿದ್ದ. ಈ ವೇಳೆ ಮನೆಕೆಲಸಕ್ಕೆ ಹೋದ ಮಹಿಳೆ ಮನೆಗೆ ತಡವಾಗಿ ಬಂದಿದ್ದಾಳೆ. ಮೊದಲೇ ಅನುಮಾನದ ಗುಂಗು ಮತ್ತು ಮದ್ಯದ ಅಮಲಿನಲ್ಲಿದ್ದ ಗಂಡ ಕೋಪದಿಂದ ಹೆಂಡಿಯನ್ನು ಸಾಯಿಸಿದ್ದಾನೆ. ಈ ಮಹಿಳೆಗೆ ಒಬ್ಬರು ಮಕ್ಕಳಿದ್ದು, ಈ ಇಬ್ಬರೂ ಈಗ ತಾಯಿಯಿಲ್ಲದೆ ಅನಾಥವಾಗಿದ್ದಾರೆ.

ಹೌದು, ಉತ್ತರಕನ್ನಡ ಜಿಲ್ಲೆಯ ಗಣೇಶ್ ಗುಡಿಯ ಮಣಿಕ್ಯಾಂಪ್ ನಲ್ಲಿ ಈ ಘಟನೆ ನಡೆದಿದೆ. ಪಲ್ಲವಿ ಪ್ರಕಾಶ್ ಕಟ್ಟಿಮುನಿ ಸಾವನ್ನಪ್ಪಿದ ಮಹಿಳೆ. ಗಂಡ ಪ್ರಕಾಶ್ ಆರೋಪಿ ಸ್ಥಾನದಲ್ಲಿರುವ ವ್ಯಕ್ತಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದ ಹೆಂಡತಿ ಪಲ್ಲವಿ ಕಟ್ಟಿಮುನಿ ಮನೆಯವರು, ಆರೋಪಿ ಗಂಡನಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಜೋಯ್ಡಾ

Back to top button