ಸುದೀರ್ಘಕಾಲದಿಂದ‌ ಕಾಡುತ್ತಿತ್ತು ರೋಗ: ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾದ ವ್ಯಕ್ತಿ

ಕಾರವಾರ: ವ್ಯಕ್ತಿಯೊಬ್ಬ ಹಲವಾರು ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿ ಸಾವಿಗೆ ಶರಣಾದ ಘಟನೆ ಕಾರವಾರದಲ್ಲಿ ನಡೆದಿದೆ. ಹೌದು, ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಸುಂಕೇರಿ ಸಮೀಪದ ಕಾಳಿ ನದಿಯಲ್ಲಿ ಪತ್ತೆಯಾಗಿದೆ. ತಾಲೂಕಿನ  ಬಾಡ ಶಿವಾಜಿ ವಾಡದ ನಿವಾಸಿ ದೇವಿದಾಸ ರಾಮದಾಸ್ ಶಾನ್ ಭಾಗ್ ಮತಪಟ್ಟ ವ್ಯಕ್ತಿ. ಈತನ ಕಾಲುಗೆ ಗ್ಯಾಂಗ್ರೀನ್ ಆಗಿತ್ತು ಎನ್ನಲಾಗಿದ್ದು, ಇದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದ.

ದೇವಿದಾಸ ರಾಮದಾಸ್ ಶಾನ್ ಭಾಗ್ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಇದೀಗ ಎರಡು ದಿನಗಳ ನಂತರ  ಮೃತದೇಹ ನದಿಯಲ್ಲಿ ದೊರಕಿದೆ. ತನಗಿರುವ ಆರೋಗ್ಯದ ಸಮಸ್ಯೆಯನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದ್ದು,‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ಕಾರವಾರ

Exit mobile version