ವಿದ್ಯುತ್ ತಂತಿ ಬಿದ್ದು ಭತ್ತದ ಬಣವೆ ಸುಟ್ಟುಕರಕಲು: ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ! ಅಪಾರ ಹಾನಿ

ಮುಂಡಗೋಡ: ವಿದ್ಯುತ್ ತಂತಿಯೊoದು ಅಕಸ್ಮಾತಾಗಿ ತುಂಡಾಗಿ ಭತ್ತದ ಬಣವೆಯ ಮೇಲೆ ಬಿದ್ದಿದ್ದು, ಇದರಿಂದಾಗಿ ಭತ್ತ ಸೇರಿದಂತೆ ಮೇವುಗೂ ಹಾನಿಯಾದ ಘಟನೆ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಡೆದಿದೆ. ರೈತನೋರ್ವ ವರ್ಷಪೂರ್ತಿ ಶ್ರಮಹಾಕಿ ತನ್ನ 3 ಎಕರೆ ಪ್ರದೇಶದಲ್ಲಿನ ಭತ್ತವನ್ನು ಕಟಾವು ಮಾಡಿ ಹೊಲದಲ್ಲಿ ಸೇರಿಸಿಟ್ಟಿದ್ದ. ಆದರೆ, ದುರದೃಷ್ಟವಶಾತ್ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ. ಬಣವಿಯ ಮೇಲ್ಬಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯು ಕಟ್ ಆಗಿ ಬಣವಿಯ ಮೇಲೆ ಬಿದ್ದ ಪರಿಣಾಮ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಭತ್ತವನ್ನು , ಮೇವನ್ನು ಆಹುತಿ ತೆಗೆದುಕೊಂಡಿದೆ.

ಗ್ರಾಮಸ್ಥರು ಬೆಂಕಿಯನ್ನು ನಂದಿಸಲು ಪ್ರಯತ್ನಪಟ್ಟರು ಸಾಧ್ಯವಾಗಿಲ್ಲ. ಈ ಘಟನೆಯಲ್ಲಿ ರೈತನಿಗೆ ಸುಮಾರು 80 ಸಾವಿರಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳ ಕಾರ್ಯಾಚರಣೆ ನಡೆಸಿ, ಸುಮಾರು 50 ಸಾವಿರ ಮೌಲ್ಯದ ಬೆಳೆಯನ್ನು ರಕ್ಷಿಸಿದ್ದಾರೆ. ರೈತನ ಒಂದು ವರ್ಷದ ಶ್ರಮವ್ಯರ್ಥವಾಗಿದ್ದು, ಪರಿಹಾರ ಒದಗಿಸಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

Exit mobile version