ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನಕ್ಕೆ ವಂಚನೆ: ಆರೋಪಿಯ ಬಂಧನ

ಶಿರಸಿ: ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನಕ್ಕೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೌದು, ದೇವಸ್ಥಾನಕ್ಕೆ ಮೆಟಲ್ ಡಿಕೆಕ್ಟರ್ ಮಾಡಿಕೊಡುವುದಾಗಿ ಹೇಳಿದ್ದ ಆರೋಪಿ, ಮುಂಗಡವಾಗಿ ಹಣವನ್ನೂ ಪಡೆದಿದ್ದ. ಅಂಕೋಲಾದ ಕುಸುಮಾ ಇನ್ಪೊಟೆಕ್ ಮಾಲೀಕ ಗಜಾನನ ವರ್ಣೇಕರ್ ಬಂಧಿತ ಆರೋಪಿ. ಮೆಟಲ್ ಡಿಟೆಕ್ಟರ್ ಅಳವಡಿಸುವುದಾಗಿ ಹೇಳಿಕೊಂಡು ಚೆಕ್ ಮೂಲಕ 1 ಲಕ್ಷದ 81 ಸಾವಿರ ಹಣವನ್ನು ಚೆಕ್ ಮೂಲಕ ಪಡೆದಿದ್ದ. ಈ ಸಂಬoಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು, ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಶಿರಸಿ

Exit mobile version