ತಲೆ ಸಹಿತ ಹುಲಿ ಚರ್ಮ ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ

ಹಳಿಯಾಳ: ರಸ್ತೆಯಲ್ಲಿ ಹುಲಿ ಚರ್ಮ ಮಾರಾಟ ಮಾಡಲು ಪ್ರತ್ನಿಸುತ್ತಿದ್ದ ಆರೋಪದಡಿಯಲ್ಲಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ತಾಲೂಕಿನಲ್ಲಿ ನಡೆದಿದೆ. ತಲೆ ಸಹಿತ ಹುಲಿ ಚರ್ಮವನ್ನು ಜಪ್ತಿ ಮಾಡಿದ ಪೊಲೀಸರು, ಹುಲಿ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹುಲಿ ಚರ್ಮ ತಲೆ ಸಹಿತವಾಗಿದ್ದು, ಇದನ್ನು ಮಾರಾಟ ಮಾಡಲು ಆರೋಪಿ ಮುಂದಾಗಿದ್ದ.

ಆರೋಪಿಯನ್ನು ಪಟ್ಟಣದ ಮಹಾದೇವ ನಾರಾಯಣ ತೇರಗಾಂವಕರ ಎಂದು ಗುರುತಿಸಲಾಗಿದೆ. ಅರಣ್ಯ ಸಂಚಾರಿ ದಳದ ಚಿಕ್ಕಮಗಳೂರು ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಆರೋಪಿತನಿಂದ ದ್ವಿಚಕ್ರ ವಾಹನ ವನ್ನು ಕೂಡಾ ವಶಕ್ಕೆ ಪಡೆದಿದೆ. ಪೊಲೀಸ್ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಆರ್.ಶೋಭಾ, ಸಿಬ್ಬಂದಿ ಎಚ್.ದೇವರಾಜ್, ಸಿ.ಎಚ್.ಕೃಷ್ಣರಾಜ ಅರಸ್, ಡಿ.ಎಚ್.ದಿನೇಶ್, ಹೇಮಾವತಿ, ತಿಮ್ಮಶೆಟ್ಟಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ವಲಯ ಅರಣ್ಯಾಧಿಕಾರಿ ಮಹೇಶ ಹಿರೇಮಠ ತಿಳಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version