Follow Us On

WhatsApp Group
Important
Trending

ಬ್ರೇಕ್ ಫೇಲ್ ಆದ ಪರಿಣಾಮ ಎರಡು ಲಾರಿಗಳ ಮಧ್ಯೆ ಡಿಕ್ಕಿ: ಪ್ರಾಣ ಉಳಿಸಿಕೊಳ್ಳಲು ಜಿಗಿದ ಕ್ಲೀನರ್ ಸ್ಥಳದಲ್ಲೇ ಸಾವು

ಯಲ್ಲಾಪುರ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಆಗಿದ್ದು , ಓರ್ವ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66ರನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿರುವಾಗ, ಲಾರಿಯ ಬ್ರೇಕ್ ಏಕಾಏಕಿ ಫೇಲ್ ಆಗಿದೆ. ಇದರಿಂದ ಕಂಗಾಲಾದ ಲಾರಿಯ ಕ್ಲೀನರ್, ಕೂಡಲೇ ಜೀವಉಳಿಸಿಕೊಳ್ಳಲು ಲಾರಿಯಿಂದ ಕೆಳಗೆ ಹಾರಿದ್ದಾನೆ.

ಯಲ್ಲಾಪುರದಿಂದ ಅಂಕೋಲಕ್ಕೆ ಸಾಗುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿದ್ದು. ಇದರಿಂದ ಆತಂಕಗೊಂಡ ಲಾರಿಯ ಕ್ಲೀನರ್ ಲಾರಿಯಿಂದ ಜಿಗಿದ್ದಾನೆ. ಆದರೆ, ಈ ವೇಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತಪಟ್ಟವರನ್ನು ತೆಲಂಗಾಣದ ನಾರಾಯಣಪುರದ ನರೇಂದ್ರ ನಾರಾಯಣ ಎಂದು ಗುರುತಿಸಲಾಗಿದೆ.

ಬ್ರೇಕ್ ಫೇಲ್ ಆದ ಹಿನ್ನಲೆಯಲ್ಲಿ ಲಾರಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಲಾರಿಗೆ ಗುದ್ದಿದೆ. ಇದರಿಂದಾಗಿ ಒಂದು ಲಾರಿ ಪಲ್ಟಿ ಯಾಗಿದೆ. ಅಪಘಾತದ ರಭಸಕ್ಕೆ ಎರಡು ಲಾರಿಗಳು ಜಖಂಗೊoಡಿದೆ ಹಾಗೂ ಲಾರಿ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button