2 ಕೆಜಿ ಚಿನ್ನದ ಬಿಸ್ಕೆಟ್ ತಂದು ಸಿಕ್ಕಿಬಿದ್ದ ಭಟ್ಕಳದ ವ್ಯಕ್ತಿ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ಆರೋಪಿ ಬಳಿ ಸುಮಾರು 18 ಚಿನ್ನದ ಗಟ್ಟಿಗಳು ಪತ್ತೆಯಾಗಿವೆ. ಸದ್ಯ ಪತ್ತೆಯಾಗಿರುವ ಚಿನ್ನದ ಮೌಲ್ಯ 97 ಲಕ್ಷ ರೂಪಾಯಿ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಭಟ್ಕಳ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕೆಟ್‌ಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನ ದಾಬೋಲಿಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. 
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ 45 ವರ್ಷದ ಅಲಿ ಅಕ್ಬರ್ ಅಬೂಬಕ್ಕರ್ ದುಬೈನಿಂದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಆತನಿಂದ ಬರೋಬ್ಬರಿ 2.1 ಕೆ.ಜಿ.ಯಷ್ಟು ಚಿನ್ನದ ಬಿಸ್ಕೆಟ್ ಗಟ್ಟಿಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಆದಾಯ ಗುಪ್ತಚರ ನಿರ್ದೇಶನಾಲಯ ಪ್ರಕಟಣೆ ಹೊರಡಿಸಿದೆ. 

ಆರೋಪಿ ಅಕ್ಬರ್ ಅಬೂಬಕರ್‌ನನ್ನು ವಶಕ್ಕೆ ಪಡೆದ ಅಧಿಕಾರಿಗಳಿಗೆ ಆತನ ಬಳಿ ಸುಮಾರು 18 ಚಿನ್ನದ ಗಟ್ಟಿಗಳು ಪತ್ತೆಯಾಗಿವೆ. ಸದ್ಯ ಪತ್ತೆಯಾಗಿರುವ ಚಿನ್ನದ ಮೌಲ್ಯ 97 ಲಕ್ಷ ರೂಪಾಯಿ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ..

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version