Follow Us On

WhatsApp Group
Focus News
Trending

ಹಳಿದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದ ರೈಲು: ಮೊಬೈಲ್ ಸಹಾಯದಿಂದ ಮೃತನ ಸಂಬಂಧಿಕರ ಪತ್ತೆ

ಮೃತ ಹೊಂದಿದ ವ್ಯಕ್ತಿಯ ಮೊಬೈಲ್ ಸಹಾಯದಿಂದ ಸಂಬಂಧಿಕರನ್ನು ಪತ್ತೆಹಚ್ಚಲಾಗಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಬೆಂಗ್ರೆ ನಿವಾಸಿ ರಾಜು ಮೊಗೇರ್ ಎಂದು ಗುರುತಿಸಲಾಗಿದೆ

ಮುರುಡೇಶ್ವರ: ರೈಲು ಹಳಿಯನ್ನು ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ರೈಲು ಬಡಿದು ಸಾವನಪ್ಪಿದ ಘಟನೆ ತಾಲೂಕಿನ ಬಸ್ತಿಮಕ್ಕಿ ರೈಲ್ವೆ ಸೇತುವೆ ಬಳಿ ನಡೆದಿದೆ. ಮೃತ ಹೊಂದಿದ ವ್ಯಕ್ತಿಯ ಮೊಬೈಲ್ ಸಹಾಯದಿಂದ ಸಂಬಂಧಿಕರನ್ನು ಪತ್ತೆಹಚ್ಚಲಾಗಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಬೆಂಗ್ರೆ ನಿವಾಸಿ ರಾಜು ಮೊಗೇರ್ ಎಂದು ಗುರುತಿಸಲಾಗಿದೆ. ಈ ಘಟನೆ ಶನಿವಾರ ರಾತ್ರಿ10:45 ರಿಂದ ಭಾನುವಾರ ಬೆಳಗಿನ ಜಾವ ಆರು ಗಂಟೆಯ ಒಳಗಡೆ ನಡೆದಿರಬಹುದು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಘಟನೆ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಭಟ್ಕಳ

Back to top button