Join Our

WhatsApp Group
Info
Trending

ಶಿರಸಿ ಪಿಎಸ್‌ಐ ನಾಗಪ್ಪ ಅವರಿಗೆ ಆರಕ್ಷಕ ರತ್ನ ಪ್ರಶಸ್ತಿ

ಶಿರಸಿ: ದಕ್ಷತೆಯಿಂದ ಕಾರ್ಯನಿರ್ವಹಿಸಿ, ಜನರ ಮೆಚ್ಚುಗೆಗೆ ಮತ್ತು ಪ್ರೀತಿಗೆ ಪಾತ್ರರಾಗಿದ್ದಾರೆ ಶಿರಸಿ ನಗರದ ಹೊಸ ಮಾರುಕಟ್ಟೆ ಪಿಎಸ್‌ಐ ನಾಗಪ್ಪ. ಅವರ ಜನಕಾಳಜಿಯ ಪ್ರಾಮಾಣಿಕ ಸೇವೆಗೆ ‘ಆರಕ್ಷಕ ರತ್ನ’ ಪ್ರಶಸ್ತಿ ಅರಸಿಬಂದಿದೆ. ಇದೇ ಮಾರ್ಚ್ 20 ಶನಿವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಶಿಕ್ಷಣ ಜ್ಞಾನ ಮಾಸಪತ್ರಿಕೆಯ 18 ನೇ ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇ± ಹಾಗು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಇಲ್ಲಿ ನಾಗಪ್ಪ ಅವರಿಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶಿರಸಿ

Check Also
Close
Back to top button