ಆರ್. ವಿ. ದೇಶಪಾಂಡೆಯವರ ಜನ್ಮ ದಿನಾಚರಣೆ: ಜಿಲ್ಲಾ ಕಿಸಾನ ಕಾಂಗ್ರೆಸ್ ನಿಂದ ರೋಗಿಗಳಿಗೆ ಹಣ್ಣು- ಹಂಪಲು ವಿತರಣೆ.

ಹೊನ್ನಾವರ : ಮಾಜಿ ಸಚಿವ ಆರ್ ವಿ ದೇಶಪಾಂಡೆಯವರ 74ನೇ ಜನ್ಮದಿನದ ನಿಮಿತ್ತ ಇಂದು ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷ ಶಿವಾನಂದ ಹೆಗಡೆ., ಕಡತೋಕಾ ನೇತ್ರತ್ವದಲ್ಲಿ ಹೊನ್ನಾವರ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ರಾಜೇಶ ಕಿಣಿ, ಡಾ|| ಪ್ರಕಾಶ ನಾಯ್ಕ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ, ಕೆ.ಪಿ.ಸಿ.ಸಿ ಸದಸ್ಯ ವಿನೋದ ನಾಯ್ಕ, ಪಕ್ಷದ ಮುಖಂಡರಾದ ಹನಿಫ್ ಶೇಖ, ಸುಧಾ ನಾಯ್ಕ, ಅರುಣ ನಾಯ್ಕ, ಸುರೇಶ ಮೇಸ್ತ ಕರ್ಕಿ, ನವೀನ ಹಳದೀಪುರ, ಸುದರ್ಶನ ಹೊನ್ನಾವರ, ಗಜಾನನ ನಾಯ್ಕ, ನಾಗೇಶ ನಾಯ್ಕ, ಗಜಾನನ ನಾಯ್ಕ ಸಾಲ್ಕೋಡ್, ಇನ್ನೂ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version