Follow Us On

WhatsApp Group
Important
Trending

ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡ ವೃದ್ಧೆ: ಜೀವ ಉಳಿಸಿದ 108 ಸಿಬ್ಬಂದಿ

ಸೂಕ್ತ ಸಮಯಕ್ಕೆ 108 ಸಿಬ್ಬಂದಿ ಆಗಮಿಸಿ, ಪ್ರಥಮ ಚಿಕಿತ್ಸೆ ನೀಡಿ, ಪ್ರಾಣಾಪಾಯದಿಂದ ಪಾರುಮಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಗೋಕರ್ಣ: ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡ ವೃದ್ಧೆಯೊಬ್ಬಳು ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಳು. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ 108 ಸಿಬ್ಬಂದಿ, ಪ್ರಥಮ ಚಿಕಿತ್ಸೆ ವೃದ್ಧೆಯ ಜೀವ ಉಳಿಸಿದ ಘಟನೆ ಕುಮಟಾ ತಾಲೂಕಿನ ಬಂಕಿಕೊಡ್ಲದಲ್ಲಿ ನಡೆದಿದೆ. 80 ವರ್ಷದ ಸೋಮಿ ಗೌಡ, ಕ್ರಿಮಿನಾಶಕ ಸೇವಿಸಿದ ವೃದ್ಧೆ. ಈಕೆ ಯಾವುದೇ ಕ್ಷುಲ್ಲಕ ವಿಷಯನ್ನು ಮನಸ್ಸಿಗೆ ಹಚ್ಚಿಕೊಂಡು ಕ್ರಿಮಿನಾಶಕ ಸೇವಿಸಿದ್ದಳು. ಸೂಕ್ತ ಸಮಯಕ್ಕೆ 108 ಸಿಬ್ಬಂದಿ ಆಗಮಿಸಿ, ಪ್ರಥಮ ಚಿಕಿತ್ಸೆ ನೀಡಿ, ಪ್ರಾಣಾಪಾಯದಿಂದ ಪಾರುಮಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕುಮಟಾ

Back to top button