ಕೋವಿಡ್ ಲಸಿಕೆಪಡೆದ ಶಾಸಕ ದಿನಕರ ಶೆಟ್ಟಿ: ಎಲ್ಲಾ ಅರ್ಹರು ವಾಕ್ಸಿನ್ ಪಡೆದುಕೊಳ್ಳುವಂತೆ ವಿನಂತಿ

ಕುಮಟಾ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಇಂದು ಕುಮಟಾ ಸರಕಾರಿ ಆಸ್ಪತ್ರೆಯಲ್ಲಿ ಕರೊನಾ ಲಸಿಕೆಯನ್ನು ಪಡೆದುಕೊಂಡರು. ಈ ಸಂಬಂಧ ವಿಸ್ಮಯ ಟಿ.ವಿಯೊಂದಿಗೆ ಮಾತನಾಡಿದ ಶಾಸಕರು, ಕರೊನಾ ಲಸಿಕೆಯ ಕುರಿತಾಗಿ ಸಾರ್ವಜನಿಕ ವಲಯಗಳಲ್ಲಿ ಕೆಲವಷ್ಟು ಅಪಪ್ರಚಾರಗಳು ನಡೆಯುತ್ತಿದೆ ಎಂದರು.

ಆದ ಕಾರಣ ಸಾರ್ವಜನಿಕರಲ್ಲಿ ವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿ ನಾನು ಇಂದು ಕರೊನಾ ಲಸಿಕೆಯನ್ನು ಪಡದುಕೊಂಡಿದ್ದೇನೆ. ನನ್ನ ಜೊತೆಗೆ ನನ್ನ ಧರ್ಮಪತ್ನಿಯೂ ಸಹ ಇಂದು ಕರೊನಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿ, ಎಲ್ಲಾ ಅರ್ಹರು ಲಸಿಕೆಯನ್ನು ಪಡೆದುಕೊಳ್ಳಿ ಎಂದು ವಿನಂತಿಸಿಕೊಂಡರು..

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಯೋಗೇಶ್ ಮಡಿವಾಳ ಕುಮಟಾ

Exit mobile version