ಪತಿಯ ಕಿರುಕುಳ ತಾಳಲಾರದೆ ಗೃಹಿಣಿ ಸಾವಿಗೆ ಶರಣು: ಮುಗಿಲು ಮುಟ್ಟಿದೆ ತಾಯಿ ಕಳೆದುಕೊಂಡು ತಬ್ಬಲಿಯಾದ ಮಕ್ಕಳ ಆಕ್ರಂದನ

ಚಿಕ್ಕಬಳ್ಳಾಪುರ: ಆಕೆಗೆ 16 ವರ್ಷದ ಹಿಂದೆ ಮದುವೆಯಾಗಿತ್ತು. ಇಬ್ಬರು ಹೆಣ್ಣುಮಕ್ಕಳಿದ್ದರು. ಆದರೆ, ಮದುವೆಯಾದ ವರ್ಷಗಳ ಅಂತರದಲ್ಲೇ ಪತಿಯ ಮನೆಯಲ್ಲಿ ಕಿರುಕುಳ ಪ್ರಾರಂಭವಾಗಿತ್ತು ಎನ್ನಲಾಗಿದೆ. ಕೊನೆಗೆ 16 ವರ್ಷದ ದಾಂಪತ್ಯಕ್ಕೆ ಸಾವಿನ ಮೂಲಕ ಜೀವನಕ್ಕೆ ವಿದಾಯ ಹೇಳಲು ಆಕೆ ನಿರ್ಧರಿಸಿದ್ದಾಳೆ. ಹೌದು, ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ ಎನ್ನಲಾದ ಪತಿಯ ಕಿರುಕುಳ ತಾಳಲಾದದೆ ಗೃಹಿಣಿ ಸಾವಿನ ಶರಣಾದ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.

ಪತಿ ಪದೇ ಪದೇ ತವರು ಮನೆಯಿಂದ ಹಣ ತರುವಂತೆ ಪೀಡುತ್ತಿದ್ದ. ಅಲ್ಲದೆ, ಹಣಕ್ಕಾಗಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಯಿಂದ ನೊಂದ ಗೃಹಿಣಿ ನಳಿನಿ( 36 ವರ್ಷ) ತನ್ನ ಹಿರಿಯ ಮಗಳನ್ನು ಶಾಲೆಗೆ ಕಳುಹಿಸಿ, ಮನೆಯಲ್ಲಿ ಸಾವಿಗೆ ಶರಣಾಗಿದ್ದಾಳೆ. ವರದಕ್ಷಿಣೆ ಕಿರುಕಳ ಕೊಟ್ಟು ಮಗಳ ತನ್ನ ಮಗಳ ಸಾವಿಗೆ ಪತಿಯೇ ಕಾರಣವಾಗಿದ್ದಾನೆ ಎಂದು ಮೃತಳ ತಾಯಿ ಆರೋಪಿಸಿದ್ದಾಳೆ. ತಾಯಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳಿಬ್ಬರ ಆಕ್ರಂದನ ಮುಗಿಲು ಮುಟ್ಟಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version