Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 6 ಕೋವಿಡ್ ಕೇಸ್: ಒಂದು ಸಾವು

ಕಾರವಾರ: ಉತ್ತರಕನ್ನಡದಲ್ಲಿ ಕರೊನಾ‌ ಹಾವು ಏಣಿ ಆಟ ಮುಂದುವರಿದಿದೆ. ಜಿಲ್ಲೆಯಲ್ಲಿ ಇಂದು ಒಟ್ಟು 6 ಕರೊನಾ ಕೇಸ್ ದಾಖಲಾಗಿದೆ. ಇದೇ ವೇಳೆ ಒಬ್ಬರು ಮೃತಪಟ್ಟಿದ್ದು, 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಂದು ಅಂಕೋಲಾದಲ್ಲಿ ಅತಿಹೆಚ್ಚು ಅಂದರೆ ಮೂರು ಕೋವಿಡ್ ಕೇಸ್ ಕಂಡುಬಂದಿದೆ. ಉಳಿದಂತೆ ಶಿರಸಿಯಲ್ಲಿ‌2, ಭಟ್ಕಳದಲ್ಲಿ 1 ಕೇಸ್ ದಾಖಲಾಗಿದೆ.
ಕುಮಟಾದ ವ್ಯಕ್ತಿ ಕರೊನಾದಿಂದಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9886460777,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

ವಿಸ್ಮಯ ನ್ಯೂಸ್ ಕಾರವಾರ

Back to top button