ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ ಸ್ಥಳದ ಬಳಿಯೇ ಉಪವಾಸ ಕುಳಿತು ಮೇ 8 ರಿಂದ ಧರಣಿ ಹಮ್ಮಿಕೊಳ್ಳಬೇಕೆಂದಿದ್ದ ಬೃಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಅಧ್ಯಕ್ಷರಾದ ಪ್ರಣವಾನಂದ ಸ್ವಾಮಿಗಳು,…
ಭಟ್ಕಳ: ವಿಶ್ವ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಭಟ್ಕಳ ಸೆಂಟ್ರಿಂಗ್ ಕಾರ್ಮಿಕ ಸಂಘದ ವತಿಯಿಂದ ಗುಳ್ಮಿಯಲ್ಲಿರುವ ಲ್ಯಾಂಪ್ಸ್ ನ ಸಭಾಭವನದಲ್ಲಿ “ಕಾರ್ಮಿಕ ದಿನಾಚರಣೆ ಮತ್ತು ಹಿರಿಯ ಕಾರ್ಮಿಕರಿಗೆ ಸನ್ಮಾನ ಹಾಗೂ ಕಾರ್ಮಿಕರ…
ಕಳೆದ 58 ವರ್ಷಗಳಿಂದ ಉತ್ತಮ ಫಲಿತಾಂಶ ಉತ್ತರಕನ್ನಡ ಜಿಲ್ಲೆಯ ಹೆಮ್ಮೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯ್ತಿ ಅಂಕೋಲಾ: ಜನತೆಗೆ ಉತ್ತಮ ಗುಣಮಟ್ಟದ ಕಾಲೇಜು ಶಿಕ್ಷಣ…
ಭಟ್ಕಳ: ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಎಮ್.ಜಿ.ಎಮ್ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆಯು ಸೋಮವಾರದಂದು ಮುಂಡಳ್ಳಿಯಲ್ಲಿ ಉದ್ಘಾಟನೆಗೊಂಡಿತು. ಅರ್ಬನ್ ಬ್ಯಾಂಕ್ ನ ಮಾಜಿ ನಿರ್ದೇಶಕ ಎಂ ಆರ್…
ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಶ್ರೀ ಗುರುಕೃಪಾದಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ಬೇಕಾಗಿದ್ದಾರೆ. ಕುಮಟಾ ತಾಲೂಕಿನ ಸುತ್ತಮುತ್ತಲಿನ ಯುವಕ-ಯುವತಿಯರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದ್ದು,…
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಮೆಸ್ಟ್ರಿಯಲ್ಲಿ M.Sc , B.Ed ಮತ್ತು ಇಂಗ್ಲಿಷ್ ನಲ್ಲಿ…
ಕುಮಟಾ: ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್ ಅಪ್ಪರೆಲ್ಸ್ ಕಂಪೆನಿಗೆ ಕೆಲಸಗಾರರು ಬೇಕಾಗಿದ್ದಾರೆ. ಟೇಲರ್ಸ್ ಹಾಗು ಮೇಲ್ವಿಚಾರಕರು ಹಾಗು ಇತರೆ ಕೆಲಸಗಾರರು ಬೇಕಾಗಿದ್ದಾರೆ.…
ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ Primary ಮತ್ತು ಹೈಸ್ಕೂಲ್ ವಿಭಾಗಕ್ಕೆ ಶಿಕ್ಷಕ-ಶಿಕ್ಷಕಿಯರು ಬೇಕಾಗಿದ್ದಾರೆ. ಗಣಿತ, ವಿಜ್ಞಾನ, ಇಂಗ್ಲಿಷ್ ಸೇರಿ ಹಲವು ಹುದ್ದೆಗಳಿಗೆ…