Follow Us On

WhatsApp Group
Uttara Kannada
Trending

ಕಿರಾಣಿ ಅಂಗಡಿಗೆ ಬೆಂಕಿ| ಹಿಂದಿನ ಭಾಗದ ರೂಮ್ ನಲ್ಲಿ ಸಂಗ್ರಹಿಸಿಟ್ಟ ಪ್ಲಾಸ್ಟಿಕ್ ಮತ್ತು ರಟ್ಟಿನ ರಾಶಿಗೆ ಆಕಸ್ಮಿಕವಾಗಿ ಅಗ್ನಿ ತಗುಲಿ ಅನಾಹುತ

ಜೊಯಿಡಾ: ತಾಲೂಕಿನ ಶಿವಾಜಿ ಸರ್ಕಲ್ಲಿರುವ ಸಿದ್ದೇಶ್ವರ ಕಿರಾಣಿ ಅಂಗಡಿಗೆ ಬೆಂಕಿ ತಗುಲಿ ಸ್ವಲ್ಪ ಪ್ರಮಾಣದ ಹಾನಿಯಾಗಿದೆ.ರವಿವಾರ ಸಂಜೆಯ ವೇಳೆಗೆ ಸಚಿನ ಪುಲಾರಿಯವರ ಕಿರಾಣಿ ಅಂಗಡಿಯ ಹಿಂದಿನ ಭಾಗದ ರೂಮ್ ನಲ್ಲಿ ಸಂಗ್ರಹಿಸಿಟ್ಟ ಪ್ಲಾಸ್ಟಿಕ್ ಮತ್ತು ರಟ್ಟಿನ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ.

ಈ ಸಂದರ್ಬದಲ್ಲಿ ಅಂಗಡಿ ಮುಚ್ಚಿದ್ದು ಮಾಲಿಕರು ಅಂಗಡಿಯಲ್ಲಿ ಇರಲಿಲ್ಲ. ಬೆಂಕಿಯ ಹೊಗೆಯಾಡುತ್ತಿರುವುದನ್ನು ಕಂಡ ಸಾರ್ವಜನಿಕರು ಮತ್ತು ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬಂದು ಬೇಂಕಿ ಆರಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದ್ದಾರೆ.

ವಿಸ್ಮಯ ನ್ಯೂಸ್ ಜೋಯ್ಡಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

Back to top button