Follow Us On

WhatsApp Group
Uttara Kannada
Trending

ಮಂಗಳೂರು ವಿವಿ: ಎಂಬಿಎ ವಿಭಾಗದಲ್ಲಿ ಭಟ್ಕಳದ ಮೇಘಾ ನಾಯಕಗೆ ಪ್ರಥಮ ರ‍್ಯಾಂಕ್

ಭಟ್ಕಳ: ಶ್ರೀಮತಿ ನಂದಾ ಹಾಗೂ ನರಸಿಂಹ ನಾಯಕರ ಸುಪುತ್ರಿ ಕುಮಾರಿ ಮೇಘಾ ನಾಯಕ, ಮಂಗಳೂರು ವಿಶ್ವವಿದ್ಯಾಲಯದ ಎಂ.ಬಿ.ಎ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದು, ಇಡೀ ಉತ್ತರ ಕನ್ನಡ ಜಿಲ್ಲೆ ಈ ಸಾಧನೆಯಿಂದ ಹೆಮ್ಮೆ ಪಡುವಂತಾಗಿದೆ.

ಈಕೆ ಭಟ್ಕಳದ ಶ್ರೀ ಗುರು ಸುಧೀಂದ್ರ ಬಿ.ಕಾಂ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು ಮಂಗಳೂರಿನ ಮನೇಲ್ ಶ್ರೀನಿವಾಸ ನಾಯಕ ಕಾಲೇಜ್ ಆಫ್ ಮ್ಯಾನೇಜಮೆಂಟನಲ್ಲಿ ಎಂಬಿಎ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ಭಟ್ಕಳದ ಈ ಯುವಪ್ರತಿಭೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಭಟ್ಕಳ

Back to top button