Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ‌ 1200 ಕೋವಿಡ್ ಕೇಸ್: ಜಿಲ್ಲೆಯ ವಿವಿಧೆಡೆ ಏಳು ಮಂದಿ ಸಾವು

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 1200 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದೇ ವೇಳೆ, 7 ಜನ ಕೊರೋನಾಗೆ ಬಲಿಯಾಗಿದ್ದಾರೆ.

ಕಾರವಾರದಲ್ಲಿ 132, ಅಂಕೋಲಾದಲ್ಲಿ 36,ಸಿದ್ದಾಪುರದಲ್ಲಿ 113 , ಯಲ್ಲಾಪುರದಲ್ಲಿ 62, ಮುಂಡಗೋಡ ಕುಮಟಾದಲ್ಲಿ 89, ಹೊನ್ನಾವರ 59, ಭಟ್ಕಳದಲ್ಲಿ 64, ಶಿರಸಿಯಲ್ಲಿ 184, 174, ಹಳಿಯಾಳದಲ್ಲಿ 179, ಮತ್ತು ಜೋಯಿಡಾದಲ್ಲಿ 108 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಹೊನ್ನಾವರ 1,ಕಾರವಾರ 1, ಸಿದ್ದಾಪುರ 2, ಯಲ್ಲಾಪುರ,ಹಳಿಯಾಳ 2 ಸಾವಾಗಿದ್ದು ಒಟ್ಟು 7 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಒಟ್ಟು 470 ಕ್ಕೆ ಏರಿಕೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button