Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಗಣನೀಯ ಕುಸಿತ ಕಂಡ ಕೋವಿಡ್ ಸೋಂಕು: ಸತತ ಮೂರನೇ ದಿನವೂ ಸಾವಿನ ಪ್ರಕರಣ‌ ಶೂನ್ಯ

ಕಾರವಾರ: ಉತ್ತರಕನ್ನಡದಲ್ಲಿ ಕೋವಿಡ್ ಗಣನೀಯವಾಗಿ ಕುಸಿತ ಕಂಡಿದೆ. ಇಂದು 51 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸತತ ಮೂರನೇ ದಿನವು ಯಾವುದೇ ಸಾವು ವರದಿಯಾಗಿಲ್ಲ.

ಕಾರವಾರದಲ್ಲಿ 8, ಅಂಕೋಲಾದಲ್ಲಿ 1, ಕುಮಟಾದಲ್ಲಿ 10, ಹೊನ್ನಾವರ 8, ಭಟ್ಕಳದಲ್ಲಿ 4, ಶಿರಸಿಯಲ್ಲಿ 6, ಸಿದ್ದಾಪುರದಲ್ಲಿ 2, ಯಲ್ಲಾಪುರದಲ್ಲಿ 9, ಮುಂಡಗೋಡ 1, ಹಳಿಯಾಳದಲ್ಲಿ 2 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ 123 ಜನ ಇಂದು ವಿವಿಧ‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಅಂಕೋಲಾದಲ್ಲಿಂದು 1 ಪಾಸಿಟಿವ್ ಕೇಸ್. ಸಕ್ರಿಯ 50: ರವಿವಾರ 327 ಜನರಿಗೆ ವ್ಯಾಕ್ಸಿನೇಶನ್
ಅಂಕೋಲಾ ಜೂ 27 : ತಾಲೂಕಿನಲ್ಲಿ ರವಿವಾರ 1 ಹೊಸ ಕೋವಿಡ್ ಕೇಸ ದಾಖಲಾಗಿದ್ದು ಒಟ್ಟೂ 50ಪ್ರಕರಣಗಳು ಸಕ್ರಿಯವಾಗಿದೆ.

ಸೋಂಕು ಮುಕ್ತರಾದ 6 ಜನರನ್ನು ಬಿಡುಗಡೆ ಗೊಳಿಸಲಾಗಿದೆ. ಒಟ್ಟು ೪14 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊವಿಡ್ ಕೇರ್ ಸೆಂಟರನಲ್ಲಿ ಶೂನ್ಯ ಪ್ರಕರಣವಿದ್ದು, ಹೋಂ ಐಸೋಲೇಶನ್ ನಲ್ಲಿ 36 ಜನರಿದ್ದಾರೆ. ಕರೊನಾದಿಂದಾಗಿ ಈ ವರೆಗೆ ತಾಲೂಕಿನಲ್ಲಿ ಒಟ್ಟೂ 58 ಸಾವಿನ ಪ್ರಕರಣಗಳು ದಾಖಲಾಗಿವೆ.

ಕೊವಿಡ ಲಸಿಕೆ ಕೊರತೆ ಮತ್ತಿತರ ಕಾರಣಗಳಿಂದ ಶನಿವಾರ ತಾತ್ಕಾಲಿಕವಾಗಿ ಒಂದು ದಿನದ ವ್ಯಾಕ್ಸಿನೇಶನ್ ಕಾರ್ಯವನ್ನು ತಾಲೂಕಿನಾದ್ಯಂತ ಸ್ಥಗಿತಗೊಳಿಸ ಲಾಗಿತ್ತು ರವಿವಾರ ವ್ಯಾಕ್ಸಿನೇಶನ್ ಮತ್ತೆ ಪುನರಾರಂಭಗೊಂಡಿದ್ದು, 1ನೇ ಡೋಜ್ 81 ಮತ್ತು 2 ನೇ ಡೋಜ್ 246 ಸೇರಿ ತಾಲೂಕಿನಲ್ಲಿ ಒಟ್ಟೂ 327 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗದೇ, ಗುಂಪು ಗೂಡದೇ ಮುಂದಿನ ದಿನಗಳಲ್ಲಿಯೂ ವ್ಯಾಕ್ಸಿನೇಶನ್ ಪಡೆದುಕೊಳ್ಳುವಂತೆ ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button