Follow Us On

WhatsApp Group
Important
Trending

ಬೈಕ್ ಗೆ ಗುದ್ದಿದ ಟ್ಯಾಂಕರ್: ನಡುರಸ್ತೆಯಲ್ಲೆ ಶವವಾದ ಬೈಕ್ ಸವಾರ: ಲಾರಿ ಚಾಲಕ ಪರಾರಿ

ಕುಮಟಾ: ಟ್ಯಾಂಕರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಿರ್ಜಾನ ಸಮೀಪ‌ ನಡೆದಿದೆ. ಹೌದು, ಅತಿ ವೇಗದಿಂದ ಬಂದ ಟ್ಯಾಂಕರ್ ವೊಂದು ಬೈಕ್ ಗೆ ಗುದ್ದಿದೆ. ಈ ವೇಳೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಪಘಾತವಾದ ಸ್ಥಳದಿಂದ‌‌‌ ಸುಮಾರು ಐದಾರು ಕಿಲೋಮೀಟರ್ ದೂರ ಬಂದು ಬೈಕ್ ಬಿದ್ದಿದೆ. ಅಲ್ಲಿಯ ವರೆಗೂ ಬೈಕ್ ನ್ನು ಟ್ಯಾಂಕರ್ ತಳ್ಳಿಕೊಂಡೆ ಬಂದಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹೆಚ್ಚಿನ ಮಾಹಿತಿ‌ ನಿರೀಕ್ಷಿಸಲಾಗುತ್ತಿದೆ.

ಮೃತ ವ್ಯಕ್ತಿಯನ್ನು ಕಿಮಾನಿ ಮೂಲದ ರಮೇಶ ಹರಿಕಂತ್ರ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ‌ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button