Join Our

WhatsApp Group
Info
Trending

ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನವೀನ್ ಅವರಿಗೆ ಮುಖ್ಯಮಂತ್ರಿ ಪದಕ ಪ್ರಧಾನ

ಜೊಯಿಡಾ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸಂತಸ

ಜೊಯಿಡಾ: ತಾಲೂಕಿನ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಶ್ರೀ ನವೀನ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಮುಖ್ಯ ಮಂತ್ರಿ ಪದಕವನ್ನು ಜೂನ್ 13 ರಂದು ಬೇಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ನೀಡಲಾಯಿತು.

ಜೊಯಿಡಾ ತಾಲೂಕಿನ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನವೀನ ಅವರು ತಮ್ಮ ವೃತ್ತಿ ಜೀವನದಲ್ಲಿ ಅನೇಕ ಪ್ರಾಣ ರಕ್ಷಣೆ,ಆಸ್ತಿ ಪಾಸ್ತಿ ರಕ್ಷಣೆಯಲ್ಲಿ ಭಾಗಿಯಾಗಿದ್ದಕ್ಕೆ ಅವರ ಕರ್ತವ್ಯವನ್ನು ಗುರುತಿಸಿ ಮುಖ್ಯ ಮಂತ್ರಿಗಳು ಪದಕ ನೀಡಿ ಗೌರವಿಸಿದ್ದಾರೆ. ಇವರಿಗೆ ಮುಖ್ಯ ಮಂತ್ರಿ ಪದಕ ಸಿಕ್ಕಿರುವುದಕ್ಕೆ ಜೊಯಿಡಾ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಸಂತಸ ವ್ಯಕ್ತ ಪಡಿಸಿದ್ದಾರೆ.

ವಿಸ್ಮಯ ನ್ಯೂಸ್, ಜೋಯಿಡಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Check Also
Close
Back to top button