Follow Us On

WhatsApp Group
Info
Trending

ರಾಷ್ಟ್ರಿಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಒಂದು ಭಾಗ ನೀರಿನಿಂದ ಜಲಾವೃತ: ಸ್ಥಳೀಯರಿಂದ ಗಾಳ ಹಾಕಿ ಪ್ರತಿಭಟನೆ

ಭಟ್ಕಳ: ತಾಲೂಕಿನ ಶಿರಾಲಿಯ ಜನತಾ ವಿದ್ಯಾಲಯದ ಎದುರಿನ ರಾಷ್ಟ್ರಿಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಒಂದು ಭಾಗ  ಸಂಪೂರ್ಣ ಮಳೆ ನೀರಿನಿಂದ ಜಲಾವೃತಗೊಂಡಿದ್ದು. ಸ್ಥಳೀಯರು ನೀರಿನಲ್ಲಿ ಗಾಳ ಹಾಕಿ ಪ್ರತಿಭಟನೆ ನಡೆಸಿದರು.

ತಾಲೂಕಿನಲ್ಲಿ  ಶನಿವಾರ ತಡ ರಾತ್ರಿಯಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ  ಹಲವೆಡೆ ರಸ್ತೆಗಳು ನೀರಿನಿಂದ ಜಲಾವೃತಗೊಂಡಿದ್ದು. ಇಲ್ಲಿನ ಶಿರಾಲಿಯ ಜನತಾ ವಿದ್ಯಾಲಯದ ಎದುರಿನ ರಾಷ್ಟ್ರಿಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪ್ರತಿವರ್ಷ ಈ ಭಾಗದಲ್ಲಿ ಸಣ್ಣ ಮಳೆ ಬಂದರು ನೀರು ನಿಲ್ಲುತ್ತಿದ್ದು. ಇಂದಿನ ಬಾರಿ ಮಳೆಯಿಂದ ರಸ್ತೆ ಜಲಾವೃತಗೊಂಡ ಪರಿಣಾಮ ಈ ಭಾಗದ ಸ್ಥಳೀಯರು ರಸ್ತೆಗೆ ಗಾಳ ಹಾಕಿ ಮೀನು ಹಿಡಿಯುವಂತೆ  ಪ್ರತಿಭಟನೆ ಮಾಡಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button