Follow Us On

WhatsApp Group
Focus News
Trending

ಟೀ ಶರ್ಟ್ ಹಾಗೂ ಟ್ರ್ಯಾಕ್‌ ಪ್ಯಾಂಟ್ ಧರಿಸಿ ಕಾರವಾರದ ಕಡಲತೀರದಲ್ಲಿ ವಾಕಿಂಗ್ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಕಾರವಾರ: ಉತ್ತರಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಿ ಕಾರವಾರದಲ್ಲಿ ತಂಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳಿಗ್ಗೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ವಾಕಿಂಗ್ ನಡೆಸಿದರು.ಕಾರವಾರದ ಸರ್ಕ್ಯೂಟ್ ಹೌಸ್ ನಲ್ಲಿ ಭಾನುವಾರ ಸಂಜೆಯೇ ಬಂದು ತಂಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಬೆಳಗ್ಗೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ವಾಕಿಂಗ್ ನಡೆಸಿದರು.

ಟೀ ಶರ್ಟ್ ಹಾಗೂ ಟ್ರ್ಯಾಕ್‌ ಪ್ಯಾಂಟ್ ಧರಿಸಿ ಕಡಲತೀರಕ್ಲೆ ಆಗಮಿಸಿದ್ದ ಸಿದ್ಧರಾಮಯ್ಯ ಅರ್ಧ ಗಂಟೆಗೂ ಹೆಚ್ಚು ಕಾಲ ವಾಕಿಂಗ್ ನಡೆಸಿದರು.ಸಿದ್ಧರಾಮಯ್ಯನವರಿಗೆ ಮಾಜಿ‌ ಶಾಸಕ‌ ಸತೀಶ್ ಸೈಲ್, ಮುಖಂಡರಾದ ಶಂಭು ಶೆಟ್ಟಿ ಸೇರಿದಂತೆ ಮತ್ತಿತರರು ಸಾತ್ ನೀಡಿದ್ದಾರೆ. ಪ್ರವಾಹದಿಂದ ಹಾನಿಗೊಳಗಾದ ಕಾರವಾರದ ಕದ್ರಾ, ಮಲ್ಲಾಪುರ ಭಾಗದಲ್ಲಿ ಪರೀಶೀಲನೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಅಲ್ಲದೆ ಇದೆ ವೇಳೆ ಕೆಪಿಸಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Back to top button