Join Our

WhatsApp Group
Info
Trending

ಹೈಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ವಕೀಲರಾಗಿ ಹೊನ್ನಾವರದ ಟಿ.ಸಿ.ನಾಯ್ಕ ಮರುನೇಮಕ

ಹೊನ್ನಾವರ: ಉತ್ತರಕನ್ನಡ ಜಿಲ್ಲೆಯ ಹೊನ್ನಾವರದವರಾದ ಟಿ.ಸಿ.ನಾಯ್ಕ ಅವರನ್ನು ರಾಜ್ಯದ ಹೈಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ವಕೀಲರನ್ನಾಗಿ ಮರುನೇಮಕಗೊಳಿಸಲಾಗಿದೆ. ಈ ಹಿಂದಿನ ಅವಧಿಯಲ್ಲಿಯೂ ಅವರು ಸೆಂಟ್ರಲ್ ಗವರ್ನಮೆಂಟ್ ಕೌನ್ಸಿಲ್ ಆಗಿ ಸೇವೆಸಲ್ಲಿಸಿದ್ದು, ಉತ್ತಮ ಕಾರ್ಯವೈಖರಿಯನ್ನು ಪರಿಗಣಿಸಿ, ಇದೀಗ ಮತ್ತೊಮ್ಮೆ ಮರುನೇಮಕ ಮಾಡಲಾಗಿದೆ. ಟಿ.ಸಿ ನಾಯ್ಕ ಅವರು ಹೊನ್ನಾವರ ಪ್ರಭಾತನಗರದ ನಿವೃತ್ತ ಶಿಕ್ಷಕ ದಂಪತಿಗಳಾದ ಚಂದ್ರಶೇಖರ್ ಮತ್ತು ಸರೋಜಿನಿ ನಾಯ್ಕ ಇವರ ಸುಪುತ್ರ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹೊನ್ನಾವರ

Check Also
Close
Back to top button