ಕಾರವಾರ: ಉತ್ತರಕನ್ನಡದಲ್ಲಿ ಇಂದು 49 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಭವಿಸಿಲ್ಲ.
ಕುಮಟಾದಲ್ಲಿ 5, ಹೊನ್ನಾವರ 9, ಭಟ್ಕಳದಲ್ಲಿ 6,ಕಾರವಾರದಲ್ಲಿ 3, ಅಂಕೋಲಾದಲ್ಲಿ 13,ಬ ಶಿರಸಿಯಲ್ಲಿ 6, ಸಿದ್ದಾಪುರದಲ್ಲಿ 4, ಯಲ್ಲಾಪುರದಲ್ಲಿ 1 ಹಳಿಯಾಳದಲ್ಲಿ 2, ಸೇರಿ ಒಟ್ಟು 49 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇದೇ ವೇಳೆ ಹೊನ್ನಾವರ 9, ಭಟ್ಕಳ 5, ಶಿರಸಿ 23,ಕಾರವಾರ 10, ಅಂಕೋಲಾ 8, ಕುಮಟಾ 7, ಯಲ್ಲಾಪುರ 8, ಮುಂಡಗೋಡ 9 ಮಂದಿ ಕೋವಿಡ್ ಗೆದ್ದು ಮನೆಗೆ ಮರಳಿದ್ದಾರೆ.
ಅಂಕೋಲಾದಲ್ಲಿ 12 ಹೊಸ ಪಾಸಿಟಿವ್ ಕೇಸ್. ಅಂಕೋಲಾ ಅ 21: ತಾಲೂಕಿನಲ್ಲಿ ಶನಿವಾರ 12 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಸೋಂಕು ಮುಕ್ತರಾದ 8 ಜನರನ್ನು ಬಿಡುಗಡೆಗೊಳಿಸಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ. ವಿವಿಧ ಆಸ್ಪತ್ರೆಗಳಲ್ಲಿ 24ಸೋಂಕಿತರು9 ಚಿಕಿತ್ಸೆಗೊಳಪಟ್ಟಿದ್ದು, ಸೋಂಕು ಲಕ್ಷಣವುಳ್ಳ 39 ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಆರಂಭದಿಂದ ಈವರೆಗೆ ತಾಲೂಕಿನಲ್ಲಿ 3568 ಸೋಂಕು ಪ್ರಕರಣಗಳು ವರದಿಯಾಗಿದ್ದು , ಇಂದಿನವರೆಗೆ ಒಟ್ಟೂ 71 ಕರೊನಾ ಸಾವಿನ ಪ್ರಕರಣಗಳು ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಇಂದು ಒಟ್ಟೂ 1658 ಡೋಸ್ ಲಸಿಕೆ ನೀಡಲಾಗಿದೆ. ನಾಳೆ ದಿನಾಂಕ 22 ರ ರವಿವಾರ ತಾಲೂಕಿನ ಯಾವುದೇ ಭಾಗಗಳಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಇರುವುದಿಲ್ಲವೆಂದು ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಪ್ರಮುಖ ಸುದ್ದಿಗಳು: ಇದನ್ನೂ ಓದಿ
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
- ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ವಿದ್ಯಾರ್ಥಿಗಳ ಸಾಧನೆ
- ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.