ಓಲಂಪಿಕ್ಸ್ ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಅಥ್ಲೀಟ್ ನೀರಜ್ ಛೋಪ್ರಾ ಶಿರಸಿಗೆ ಆಗಮಿಸಿದ್ದು ನಿಜವೇ? ವೈರಲ್ ಫೋಟೋದ ಅಸಲಿಯತ್ತೇನು?

ಶಿರಸಿ: ಓಲಂಪಿಕ್ಸ್ ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಅಥ್ಲೀಟ್ ನೀರಜ್ ಛೋಪ್ರಾ ಅವರು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದಾರೆ ಎಂಬ ಸುದ್ದಿ ಇಂದು ಕಾಳಿಚ್ಚಿನಂತೆ ಹಬ್ಬಿತ್ತು. ಮೂಲತಃ ಶಿರಸಿಯವರಾದ ತಮ್ಮ ಕೋಚ್ ಕಾಶಿನಾಥ ನಾಯ್ಕ ಅವರ ನಿವಾಸಕ್ಕೆ ಒಲಿಂಪಿಕ್ಸ್ ಚಿನ್ನದ ಹುಡುಗ ನೀರಜ್ ಛೋಪ್ರಾ ಭೇಟಿ ನೀಡಿದ್ದಾರೆ ಎಂದು ಎಲ್ಲೆಡೆ ಸುದ್ದಿಯಾಗಿತ್ತು. ಕಾಶಿನಾಥ ಅವರ ಕುಟುಂಬವು ನೀರಜ್ ಛೋಪ್ರಾ ಅವರನ್ನು ಆತ್ಮೀಯವಾಗಿ ಆರತಿ ಬೆಳಗಿ ಬರಮಾಡಿಕೊಂಡ ಫೋಟೋ ಕೂಡ ವೈರಲ್ ಆಗಿತ್ತು.

ಆದರೆ, ನೀರಜ್ ಛೋಪ್ರಾ ಶಿರಸಿಗೆ ಆಗಮಿಸಿಲ್ಲ. ಕಾಶೀನಾಥ್ ಅವರ ಮನೆಗೆ ತೆರಳಿದ್ದು ನಿಜ. ಆದರೆ, ಅದು ಪೂನಾದಲ್ಲಿರುವ ಕಾಶಿನಾಥ್ ನಿವಾಸದಲ್ಲಿ. ಕಾಶಿನಾಥ ಅವರ ಪೂನಾದಲ್ಲಿರುವ ಅಪಾರ್ಟೆಂಟ್ ಗೆ ತೆರಳಿದ ನೀರಜ್ ಛೋಪ್ರಾ, ಅಲ್ಲಿ ಅಲ್ಲಿ ಮಾತುಕತೆ ನಡೆಸಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
