Follow Us On

WhatsApp Group
Important
Trending

20 ಚಿನ್ನದ ಪದಕ ಮುಡಿಗೇರಿಸಿಕೊಂಡ ಚೈತ್ರಾ: MSC ಯಲ್ಲಿ ಅಪರೂಪದ ಸಾಧನೆ ಮಾಡಿದ ವಿದ್ಯಾರ್ಥಿಯನ್ನು ಅಭಿನಂದಿಸಿ

ಶಿರಸಿ : ಎಂ.ಎಸ್ಸಿ ರಸಾಯನ ವಿಜ್ಞಾನ ವಿಷಯದಲ್ಲಿ ಸಾಧನೆ ಮಾಡಿರುವ ತಾಲೂಕಿನ ಶೀಗೆಹಳ್ಳಿಯ ಚೈತ್ರಾ ನಾರಾಯಣ ಹೆಗಡೆ , 20 ಚಿನ್ನದ ಪದಕ ಹಾಗೂ 4 ದತ್ತಿ ಬಹುಮಾನ ಪಡೆದು ಜಿಲ್ಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾಳೆ.

ಜಿಲ್ಲೆ ಮೈಸೂರು ವಿಶ್ವವಿದ್ಯಾಲಯದಲ್ಲಿ MSC ಓದುತ್ತಿರುವ ಚೈತ್ರಾ 101ನೇ ಘಟಿಕೋತ್ಸವದಲ್ಲಿ 20 ಚಿನ್ನದ ಪದಕ ಹಾಗೂ 4 ದತ್ತಿ ಬಹುಮಾನ ಪಡೆಯಲಿದ್ದಾಳೆ. ರಾಜ್ಯಪಾಲ ಥಾವರಚಂದ್ ಗೆಲ್ಲೋಟ್ ಈ ಪದಕ ಪ್ರದಾನ ಮಾಡಲಿದ್ದಾರೆ.

ಸದ್ಯ ಯುವರಾಜ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಚೈತ್ರಾ ಮೆಡಿಸಿನ್ ಕೆಮಿಸ್ಟ್ರಿಯಲ್ಲಿ ಸಂಶೋಧನೆ ಮಾಡುವ ಆಸಕ್ತಿ ಎಂದು ಚೈತ್ರಾ ಹೇಳಿದ್ದಾರೆ.

ಅತಿ ಹೆಚ್ಚು ಚಿನ್ನದ ಪದಕ ಪಡೆಯುವ ಶ್ರೇಯ
ನನ್ನದಾಗಿದ್ದು, ಇದಕ್ಕೆ ಅಪ್ಪನಾರಾಯಣ ಹೆಗಡೆ ಹಾಗೂ ಅಮ್ಮ ಸುಮಂಗಳಾ ಹೆಗಡೆ ಕಾರಣವಾಗಿದ್ದು, ಈ ಎಲ್ಲ ಪದಕಗಳು ಅವರಿಗೆ ಸಮರ್ಪಿತ್ತೇನೆ ಎಂದಿದ್ದಾಳೆ.

ವಿಸ್ಮಯ ನ್ಯೂಸ್ ಶಿರಸಿ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button