Follow Us On

WhatsApp Group
Focus News
Trending

ಎಮ್ಮೆ ಮೇಯಿಸಲು ಅರಣ್ಯಕ್ಕೆ ಹೋಗಿದ್ದವನ ಮೇಲೆ ಎರಡು ಕರಡಿಗಳ ದಾಳಿ: ವ್ಯಕ್ತಿ ಗಂಭೀರ ಗಾಯ

ಮುಂಡಗೋಡ: ಎಮ್ಮೆ ಮೇಯಿಸಲು ಅರಣ್ಯಕ್ಕೆ ಹೋಗಿದ್ದವನ ಮೇಲೆ ಎರಡು ಕರಡಿಗಳು ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಾಲೂಕಿನ ಜೇನಮುರಿ ನಡೆದಿದೆ. ವ್ಯಕ್ತಿಯೊಬ್ಬ ಎಂದಿನoತೆ ಎಮ್ಮೆ ಮೇಯಿಸಲು ಅರಣ್ಯದಂಚಿಗೆ ಹೋಗಿ ಮರಳುವಾಗ, ತನ್ನ ಮರಿಯೊಂದಿಗೆ ಇದ್ದ ಕರಡಿಗಳು ದಾಳಿ ಮಾಡಿವೆ.

ಈ ವೇಳೆ ಈತ ತನ್ನ ಕೈಯಲ್ಲಿದ್ದ ಕುಡಗೋಲಿನಿಂದ ರಕ್ಷಿಸಿಕೊಳ್ಳಲು ಪ್ರಯತ್ನಿಸಿದರೂ ಎರಡು ಕರಡಿಗಳಿದ್ದ ಕಾರಣ ಅವು ತಲೆಗೆ ಗಂಭೀರವಾಗಿ ಗಾಯಗೊಳಿಸಿವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗು ಧೂಳು ಕೊಕ್ರೆ(23)ಎಂಬಾತನೇ ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಗಾಯಾಳು ತಾಲೂಕಾ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಶಿವರಾಮ ಹೆಬ್ಬಾರ ಗಾಯಾಳುವನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ವಿಸ್ಮಯ ನ್ಯೂಸ್, ಮುಂಡಗೋಡ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button