Follow Us On

WhatsApp Group
Uttara Kannada
Trending

ಅಬಕಾರಿ ಅಧಿಕಾರಿಗಳ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಲಕ್ಷ ಮೌಲ್ಯದ ಅಕ್ರಮ ಮದ್ಯ ಪತ್ತೆ

ಶಿರಸಿ: ಇಲ್ಲಿಯ ಅಬಕಾರಿ ಅಧಿಕಾರಿಗಳು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂರು ಲಕ್ಷ ಮೌಲ್ಯದ ಮದ್ಯವನ್ನು ಪತ್ತೆ ಮಾಡಿದ ಘಟನೆ ನಡೆದಿದೆ.

ಮಹೀಂದ್ರಾ ಪಿಕಪ್‌ನಲ್ಲಿ ಗೋವಾ ಮದ್ಯವನ್ನು ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನುಸಾರ ಶಿರಸಿ- ಕುಮಟಾ ರಸ್ತೆಯ ಹತ್ತರಗಿ ಕ್ರಾಸ್ ಬಳಿ ಇಂದು ವಾಹನವನ್ನು ತಡೆದು ಪರಿಶೀಲಿಸಿದಾಗ ಅನಧಿಕೃತವಾಗಿ
ಸಾಗಿಸುತ್ತಿದ್ದ ಮದ್ಯ ಪತ್ತೆಯಾಗಿದೆ.

ದಾಳಿ ವೇಳೆ ಮದ್ಯಸಾಗಿಸುತ್ತಿದ್ದ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಟಿಪ್ಪುನಗರದ ಇಬ್ರಾಹಿಂ ಎತ್ತಿನಹಳ್ಳಿ ಎಂಬಾತನನ್ನು ಬಂಧಿಸಲಾಗಿದೆ.

ವಿಸ್ಮಯ ನ್ಯೂಸ್ ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button