Follow Us On

WhatsApp Group
Uttara Kannada
Trending

ಹೈಕೋರ್ಟ್ ನ್ಯಾಯಾಧೀಶರಾಗಿ ಶಿರಸಿಯ ನ್ಯಾಯವಾದಿ ಎ. ಆರ್. ಹೆಗಡೆ ಹೂಡ್ಲಮನೆ ನೇಮಕ: ಅಧಿಕೃತ ಆದೇಶ

ಶಿರಸಿ; ರಾಜ್ಯ ಉಚ್ಚನ್ಯಾಯಾಲಯದ ನ್ಯಾಯಾಧೀಶರಾಗಿ ಶಿರಸಿಯ ನ್ಯಾಯವಾದಿ ಎ. ಆರ್. ಹೆಗಡೆ ಹೂಡ್ಲಮನೆ ನೇಮಕಗೊಂಡಿದ್ದಾರೆ. ಹೈಕೋರ್ಟ್ ಕೊಲಿಜಿಯಂನಿಂದ
ಎ.ಆರ್‌. ಹೆಗಡೆ ಅವರ ಹೆಸರು ಶಿಫಾರಸ್ಸು ಮಾಡಿ ಸುಪ್ರೀಂ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು.

ಇದೀಗ ರಾಷ್ಟ್ರಪತಿ ಅಂಕಿತ ಸಿಕ್ಕಿದ್ದು, ಉಚ್ಚನ್ಯಾಯಾಲಯದ
ನ್ಯಾಯಾಧೀಶರನ್ನಾಗಿ ನೇಮಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಎ.ಆರ್‌. ಹೆಗಡೆ ಕಳೆದ 20 ವರ್ಷಗಳಿಗೂ ಅಧಿಕ ಕಾಲದಿಂದ ಶಿರಸಿಯಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, 2008ರಿಂದ ಧಾರವಾಡ ಹೈಕೋರ್ಟ್ ಸಂಚಾರಿ ಪೀಠದಲ್ಲಿ
ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ವಿಸ್ಮಯ ನ್ಯೂಸ್ ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button