ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕರೊನಾ ಇಂದು ಅಬ್ಬರಿಸಿದ್ದು, ಆರು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂಬ ಮಾಹಿತಿ ಬಂದಿದೆ. ಕುಮಟಾ, ಜೋಯಿಡಾ, ದಾಂಡೇಲಿ, ಶಿರಸಿಯಲ್ಲಿ ತಲಾ ಒಂದು ಪ್ರಕರಣ ಮತ್ತು ಹಳಿಯಾಳದಲ್ಲಿ ಇಬ್ಬರಿಗೆ ಕರೊನಾ ದೃಢಪಟ್ಟಿದೆ ಎನ್ನಲಾಗಿದೆ. ಕುಮಟಾದ ನಿನ್ನೆ ಒಂದು ಪ್ರಕರಣ ದಾಖಲಾಗಿದ್ದು, ಇಂದೂ ಕೂಡಾ ಮಹಾರಾಷ್ಟ್ರದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ. ಮಹಾರಾಷ್ಟçದಿಂದ ಕುಮಟಾಕ್ಕೆ ಬಂದ ವ್ಯಕ್ತಿಯನ್ನು ಕ್ವಾರಂಟೈನ್ನಲ್ಲಿ ಇಡಲಾಗಿದ್ದು, ಗಂಟಲುದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಈಗ ಈ ವರದಿ ಪಾಸಿಟಿವ್ ಬಂದಿದ್ದು, ಸೋಂಕು ದೃಢಪಟ್ಟಿದೆ. ಕಾರವಾರದ ಕರೊನಾ ವಾರ್ಡಿಗೆ ರವಾನಿಸಲು ಎಲ್ಲಾ ಸಿದ್ಧತೆ ನಡೆದಿದೆ. ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ನಲ್ಲಿ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.
[sliders_pack id=”1487″]Read Next
Important
Saturday, May 4, 2024, 9:11 AM
ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ: ಶಾಸಕ ಶಿವರಾಮ ಹೆಬ್ಬಾರ್ ಗೆ ಸುನೀಲ್ ಕುಮಾರ ತಿರುಗೇಟು
Important
Friday, May 3, 2024, 5:32 PM
ಖಾಸಗಿ ಬಸ್ ಪಲ್ಟಿ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ
Important
Friday, May 3, 2024, 5:24 PM
ತ್ರಿವಿಕ್ರಮ ಸಾಧಕನಿಂದ ಅಂಕೋಲಾದಲ್ಲಿ ಭರ್ಜರಿ ಪ್ರಚಾರ : ಮೀನು ಪೇಟೆ ಬಳಿಯೂ ಮತಭೇಟೆಗೆ ಮುಂದಾದ ಕಾಗೇರಿ
Saturday, May 4, 2024, 9:11 AM
ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ: ಶಾಸಕ ಶಿವರಾಮ ಹೆಬ್ಬಾರ್ ಗೆ ಸುನೀಲ್ ಕುಮಾರ ತಿರುಗೇಟು
Friday, May 3, 2024, 5:32 PM
ಖಾಸಗಿ ಬಸ್ ಪಲ್ಟಿ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ
Friday, May 3, 2024, 5:27 PM
ಆಡಳಿತ ವ್ಯವಸ್ಥೆಯಿಂದ ಸರ್ವಾಧಿಕಾರ ಆರೋಪ: ಮತದಾನ ಬಹಿಷ್ಕರಿಸಿದ ನಾಗರಿಕರು: ಸಚಿವ ಮಂಕಾಳ್ ವೈದ್ಯರ ವಿರುದ್ಧ ಪರೋಕ್ಷವಾಗಿ ಅಸಮಾಧಾನ
Friday, May 3, 2024, 5:24 PM
ತ್ರಿವಿಕ್ರಮ ಸಾಧಕನಿಂದ ಅಂಕೋಲಾದಲ್ಲಿ ಭರ್ಜರಿ ಪ್ರಚಾರ : ಮೀನು ಪೇಟೆ ಬಳಿಯೂ ಮತಭೇಟೆಗೆ ಮುಂದಾದ ಕಾಗೇರಿ
Related Articles
ಕಲಗ ತೆಗೆಯಲು ಹೋಗಿದ್ದ ವೇಳೆ ತಾಯಿ, ಮಗಳ ದುರ್ಮರಣ: ಸಮುದ್ರದಲೆಗಳ ಹೊಡೆತಕ್ಕೆ ಸಿಲುಕಿ ನೀರುಪಾಲು
Thursday, May 2, 2024, 1:39 PM
ಪದ್ಮಶ್ರೀ ತುಳಸಿ ಗೌಡ ಆರೋಗ್ಯದಲ್ಲಿ ತಕ್ಕ ಮಟ್ಟಿಗೆ ಚೇತರಿಕೆ : ಆಸ್ಪತ್ರೆಯಿಂದ ಬಿಡುಗಡೆ: ಮನೆಗೆ ಮರಳಿದ ಹೊನ್ನಳ್ಳಿಯ ವೃಕ್ಷ ಮಾತೆ
Thursday, May 2, 2024, 12:47 PM
ಶೆಟರ್ ಮುರಿದು ಕಳ್ಳತನ: 14 ಲಕ್ಷ ಮೌಲ್ಯದ ಚಿನ್ನ, 11 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಲೂಟಿ
Wednesday, May 1, 2024, 5:42 PM
Check Also
Close - “ಕಾಂಗ್ರೆಸ್ಸಿನ ಅಭ್ಯರ್ಥಿ ಶ್ರೀಮತಿ ಅಂಜಲಿ ಅವರೇ”!? ವೈರಲ್ ಆದ ಮತದಾರನ ಬರಹದಲ್ಲಿ ಏನಿದೆ?Wednesday, May 1, 2024, 10:26 AM