Follow Us On

WhatsApp Group
Important
Trending

ಅಪರಿಚಿತ ವಾಹನ ಡಿಕ್ಕಿಹೊಡೆದು ಒಂದುವರೆ ವರ್ಷದ ಕಾಡುಕೋಣ ಸಾವು

ಸಿದ್ದಾಪುರ: ತಾಲೂಕಿನ ಹೀನಗಾರ ಬಸ್ ನಿಲ್ದಾಣದ ಹತ್ತಿರ ಒಂದುವರೆ ವರ್ಷದ ಕಾಡುಕೋಣ ಯಾವುದೋ ವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸ್ಥಳಕ್ಕೆ ಎಸಿಎಫ್ ಹರೀಶ, ಆರ್‌ಎಫ್‌ಓ ಶಿವಾನಂದ ನಿಂಗಾಣಿ ಭೇಟಿ ನೀಡಿ ಪರಿಶೀಲಿಸಿದರು. ಹಾರ್ಸಿಕಟ್ಟಾ ಪಶುವೈದ್ಯಾಧಿಕಾರಿ ಡಾ.ಶ್ರೇಯಸ್ ಮರಣೋತ್ತರ ಪರೀಕ್ಷೆ ನಡೆಸಿದರು.

ನಿಡಗೋಡ ಉಪವಲಯ ಅರಣ್ಯಾಧಿಕಾರಿ ವಿನಾಯಕ ಎಂ, ಅರಣ್ಯ ರಕ್ಷಕರಾದ ಹನುಮಂತ ಕಿಲಾರಿ, ಮಾರುತಿ ನಾಯ್ಕ ಹಾಗೂ ಸಿಬ್ಬಂದಿಗಳಿದ್ದರು. ಅರಣ್ಯ ಇಲಾಖೆಯ ಕಾನೂನಿನಂತೆ ಮುಂದಿನ ಕ್ರಮಕೈಗೊಳ್ಳಲಾಗಿದೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button