Follow Us On

WhatsApp Group
Focus News
Trending

ರಾಜ್ಯದಲ್ಲಿ ದೇವಸ್ಥಾನಗಳಿಗೆ ನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ರಚನೆ : ಸರ್ಕಾರೀಕರಣಕ್ಕೆ ವಿರೋಧ

ಶಿರಸಿ: ರಾಜ್ಯದಲ್ಲಿ ದೇವಸ್ಥಾನಗಳಿಗೆ ನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ರಚನೆ ಕೈಬಿಡಬೇಕು ಎಂಬ ಬೇಡಿಕೆ ಮುಂದಿಟ್ಟು ಶಿರಸಿಯ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇoದ್ರ ಸರಸ್ವತೀ ಸ್ವಾಮಿಗಳ ನೇತ್ರತ್ವದಲ್ಲಿ ಉತ್ತರ ಕನ್ನಡ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಳದ ಪ್ರತಿನಿಧಿಗಳಿಂದ ಸ್ವರ್ಣವಲ್ಲಿಯಲ್ಲಿ ಸಭೆ ನಡೆಯಿತು.

ಈ ಸಭೆಯಲ್ಲಿ ದೇವಸ್ಥಾನದ ನಿರ್ವಹಣೆಯನ್ನು ಸರಕಾರೀಕರಣ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು ,ಭಕ್ತರ ಕೈಯಲ್ಲಿ ದೇವಸ್ಥಾನದ ಆಡಳಿತ ಇರುವಂತಾಗಬೇಕು,ಸರ್ವಸಮ್ಮತವಾದ ಕಾನೂನನ್ನು ರೂಪಿಸಲು ಸರಕಾರ ಮುಂದಾಗಬೇಕು ಈ ಬಗ್ಗೆ ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಮನವಿ ಸಲ್ಲಿಕೆಗೆ ತೀರ್ಮಾನ ಮಾಡಲಾಯಿತು.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button