ಮುಂಡಗೋಡ: ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ತಾಲೂಕಿನ ಪಾಳಾ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರೊoದಿಗೆ ಕಾರ್ಯಕರ್ತರ ಸಭೆ ನಡೆಸಿದರು. ಪಾಳಾ ಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿ, ಕಾರ್ಯಕರ್ತರ ಹಾಗೂ ಬೂತ್ ಅಧ್ಯಕ್ಷರ ಜೊತೆಯಲ್ಲಿ ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು. ಕಾರ್ಯಕರ್ತರೊoದಿಗೆ ಸುದೀರ್ಘವಾಗಿ ಪಕ್ಷ ಸಂಘಟನೆಯ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
Related Articles
ಕೊನೆಗೂ ಸ್ವಚ್ಛತೆಯತ್ತ ಮುಖ ಮಾಡುತ್ತಿರುವ ಬಸ್ ನಿಲ್ದಾಣ: ಎಸಿ ಮತ್ತು ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ಫಲಿತಾಂಶ
Saturday, September 14, 2024, 8:22 PM
Antravalli: ಅಂತ್ರವಳ್ಳಿಯಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ
Tuesday, September 10, 2024, 11:42 AM
ಮಿರ್ಜಾನಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಸಂಭ್ರಮ ಮತ್ತು ಸಡಗರದಿಂದ ಗಣೇಶೋತ್ಸವ ಆಚರಣೆ
Sunday, September 8, 2024, 3:24 PM
ಏಕ ನಿದೇಶನ ಈ ಸ್ವತ್ತು ಅನುಮೋದನೆ ಸಂದರ್ಭದಲ್ಲಿ ರಸ್ತೆ ಹಸ್ತಾಂತರ: ಸ್ಥಳೀಯ ಸಂಸ್ಥೆಗಳು ಉಚಿತವಾಗಿ ಜಮೀನು ಸ್ವಾಧೀನ ಪಡಿಸಿಕೊಳ್ಳುವಂತಿಲ್ಲ
Wednesday, September 4, 2024, 11:25 AM
Check Also
Close - ಹೊನ್ನಾವರದಲ್ಲಿ ರಾಷ್ಟ್ರೀಯ ಕೊಂಕಣಿ ಮಾನ್ಯತಾ ದಿನ ಆಚರಣೆTuesday, September 3, 2024, 12:42 PM