ಕಾರವಾರ: ಕೋವಿಡ್ 4ನೇ ಅಲೆ ಜೂನ್- ಜುಲೈ ತಿಂಗಳಲ್ಲಿ ಬರುವ ಸಾಧ್ಯತೆ ಇದ್ದು, ಇದರಿಂದ ಆಗಬಹುದಾದ ತೊಂದರೆಗಳಿoದ ರಕ್ಷಿಸಿಕೊಳ್ಳಲು ಕೋವಿಡ್ ಲಸಿಕೆಯ ಸಂಪೂರ್ಣ ಡೋಸ್ಗಳನ್ನು ಪಡೆಯುವುದು ಅತೀ ಅವಶ್ಯಕವಾಗಿದೆ. ಮೇ 21ರಂದು ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಹಾಗೂ ಉಪಕೇಂದ್ರ ಮಟ್ಟದಲ್ಲಿ ಕೋವಿಡ್ ಲಸಿಕಾಕರಣದ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಹೊನ್ನಾವರಕ್ಕೆ ಹೆಮ್ಮೆ ತಂದ ಸಾಧಕರು: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಶೇ.89.58 ಫಲಿತಾಂಶ ದಾಖಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ
ಹೊನ್ನಾವರಕ್ಕೆ ಹೆಮ್ಮೆ ತಂದ ಸಾಧಕರು: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಶೇ.89.58 ಫಲಿತಾಂಶ ದಾಖಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ
Related Articles
ಕೊನೆಗೂ ಸ್ವಚ್ಛತೆಯತ್ತ ಮುಖ ಮಾಡುತ್ತಿರುವ ಬಸ್ ನಿಲ್ದಾಣ: ಎಸಿ ಮತ್ತು ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ಫಲಿತಾಂಶ
Saturday, September 14, 2024, 8:22 PM
Antravalli: ಅಂತ್ರವಳ್ಳಿಯಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ
Tuesday, September 10, 2024, 11:42 AM
ಮಿರ್ಜಾನಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಸಂಭ್ರಮ ಮತ್ತು ಸಡಗರದಿಂದ ಗಣೇಶೋತ್ಸವ ಆಚರಣೆ
Sunday, September 8, 2024, 3:24 PM
ಏಕ ನಿದೇಶನ ಈ ಸ್ವತ್ತು ಅನುಮೋದನೆ ಸಂದರ್ಭದಲ್ಲಿ ರಸ್ತೆ ಹಸ್ತಾಂತರ: ಸ್ಥಳೀಯ ಸಂಸ್ಥೆಗಳು ಉಚಿತವಾಗಿ ಜಮೀನು ಸ್ವಾಧೀನ ಪಡಿಸಿಕೊಳ್ಳುವಂತಿಲ್ಲ
Wednesday, September 4, 2024, 11:25 AM
Check Also
Close - ಹೊನ್ನಾವರದಲ್ಲಿ ರಾಷ್ಟ್ರೀಯ ಕೊಂಕಣಿ ಮಾನ್ಯತಾ ದಿನ ಆಚರಣೆTuesday, September 3, 2024, 12:42 PM