Important
Trending
ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ: ಆತ್ಮಲಿಂಗಕ್ಕೆ ವಿಶೇಷ ಪೂಜೆ
ಕುಮಟಾ: ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆಯವರು ಭೇಟಿ ನೀಡಿ ಮಹಾಬಲೇಶ್ವರನ ದರ್ಶನ ಪಡೆದರು. ಈ ವೇಳೆ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ, ಗೋಕರ್ಣದಲ್ಲಿ ರಾಮಚಂದ್ರಾಪುರ ಮಠದ ಗುರುಗಳಾದ ರಾಘವೇಶ್ವರ ಭಾರತಿ ಸ್ವಾಮೀಜಿಗಳೊಂದಿಗೆ ಸಂವಾದ ನಡೆಸಿದರು. ಗುರುಕುಲ ವೀಕ್ಷಣೆ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು.
ವಿಸ್ಮಯ ನ್ಯೂಸ್, ಗೋಕರ್ಣ
- ವಸಂತ ಕಾವ್ಯ ಸಂಭ್ರಮ: ಪುಸ್ತಕ ಬಿಡುಗಡೆ ಕಾರ್ಯಕ್ರಮ
- ಎವರೆಸ್ಟ್ ಚಿಕನ್ ಮಸಾಲಾ ಬಳಸಬೇಡಿ: ಆಹಾರ ಸುರಕ್ಷತಾ ಅಧಿಕಾರಿ ಹೇಳಿದ್ದೇನು?
- ಕುಮಟಾ ಪೊಲೀಸರಿಗೆ ಏನಾಗಿದೆ? ಬೇರೆಲ್ಲೂ ಇರದ ಕಟ್ಟುಪಾಡುಗಳು ಇಲ್ಲಿನ ಪೊಲೀಸರಿಗೆ ಇದೆಯೇ?
- ವ್ಯವಸ್ಥಿತವಾಗಿ ಡ್ರ್ಯಾಗನ್ ಫ್ರೂಟ್ ಬೆಳೆದ ಯುವ ರೈತ : ಈ ಬಾರಿ ಮತ್ತೊಂದು ಎಕರೆ ಪ್ರದೇಶಕ್ಕೆ ವಿಸ್ತರಣೆ
- ಕರಾವಳಿ ಟ್ರೇನಿಂಗ್ ಇನಸ್ಟಿಟ್ಯೂಟ್: ಪ್ರಪಂಚದಾದ್ಯಂತ ಕೆಲಸ ಮಾಡುವ ಅವಕಾಶ ಪಡೆಯಿರಿ