ಭಟ್ಕಳ: ದಿನಾಂಕ 19.08.2020 ರಂದು, ಬುಧವಾರ, ಮುರ್ಡೇಶ್ವರದಲ್ಲಿ ಹೊಸದಾಗಿ 33ಕೆ.ವಿ ಕೇಬಲ್ ಅಳವಡಿಸುವ ಕಾರ್ಯವಿರುವುದರಿಂದ, ಬೆಳಿಗ್ಗೆ 10.00 ಘಂಟೆಯಿಂದ ಮಧ್ಯಾಹ್ನ 3 ಘಂಟೆಯವರೆಗೆ, ಭಟ್ಕಳ ತಾಲ್ಲೂಕಿನ ಹೆಬ್ಳೆ, ಜಾಲಿ, ಮುಂಡಳ್ಳಿ, ಮುಠ್ಠಳ್ಳಿ, ಯಲ್ವಡಿಕವೂರು, ಬೆಳ್ಕೆ, ಕೋಣಾರ, ಹಾಡುವಳ್ಳಿ, ಮಾರುಕೇರಿ, ಮಾವಿನಕುರ್ವೆ ಹಾಗೂ ಭಟ್ಕಳ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ, ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ, ಭಟ್ಕಳವತಿಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಪ್ರಮುಖ ಸುದ್ದಿಯ ಲಿಂಕ್ ಗಳು ಇಲ್ಲಿದೆ, ಕ್ಲಿಕ್ ಮಾಡಿ ನೋಡಿ
- Revenue Department Recruitment: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ: 21 ರಿಂದ 42 ಸಾವಿರ ವೇತನ: ಪಿಯುಸಿ ಆದವರು ಅರ್ಜಿ ಸಲ್ಲಿಸಿ
- ಶಿರಸಿಯಲ್ಲಿ ಆರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ
- ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ: ಶಾಸಕ ಶಿವರಾಮ ಹೆಬ್ಬಾರ್ ಗೆ ಸುನೀಲ್ ಕುಮಾರ ತಿರುಗೇಟು
- ಖಾಸಗಿ ಬಸ್ ಪಲ್ಟಿ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ
- ಆಡಳಿತ ವ್ಯವಸ್ಥೆಯಿಂದ ಸರ್ವಾಧಿಕಾರ ಆರೋಪ: ಮತದಾನ ಬಹಿಷ್ಕರಿಸಿದ ನಾಗರಿಕರು: ಸಚಿವ ಮಂಕಾಳ್ ವೈದ್ಯರ ವಿರುದ್ಧ ಪರೋಕ್ಷವಾಗಿ ಅಸಮಾಧಾನ