ತಾಲೂಕಿನಲ್ಲಿ ಇಂದು 8 ಕರೊನಾ ಕೇಸ್
ಓರ್ವ ವ್ಯಕ್ತಿ ಸಾವು
ಹೊನ್ನಾವರ: ತಾಲೂಕಿನಲ್ಲಿ ಕರೊನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇಇದೆ. ಇಂದು ತಾಲೂಕಿನ ಎಂಟು ಜನರಲ್ಲಿ ಕರೊನಾ ದೃಢಪಟ್ಟಿದೆ. ಮಠದಕೇರಿಯ 84 ವರ್ಷದ ಪುರುಷ, ರಾಯಲಕೇರಿ ಅಂಬೇಡ್ಕರ್ ನಗರದ 31 ವರ್ಷದ ಪುರುಷ, ವಲ್ಕಿಯ 39 ವರ್ಷದ ಪುರುಷ, ಜೋಗಮಠದ 48 ವರ್ಷದ ಪುರುಷ, ಹೆರಂಗಡಿಯ 40 ವರ್ಷದ ಪುರುಷ ಮತ್ತು 33 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಹೊನ್ನಾವರ ಪಟ್ಟಣದ ರಾಯಲಕೇರಿಯ ಅಂಬೇಡ್ಕರ್ ನಗರದದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಇದೇ ವೇಳೆ ಜೋಗಮಠದ 63 ವರ್ಷದ ಪುರುಷ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದು, ಈತನಿಗೆ ಕರೊನಾ ಇರುವುದು ದೃಢಪಟ್ಟಿದೆ.
ವಿಸ್ಮಯ ನ್ಯೂಸ್ , ಶ್ರೀಧರ್ ನಾಯ್ಕ, ಹೊನ್ನಾವರ
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 7848833568
- ವೃಕ್ಷಮಾತೆಗೆ ಈಗ ವನೌಷಧಿ ಉಪಚಾರ: ವಿಶ್ರಾಂತಿ ವೇಳೆಯಲ್ಲಿ ಬೇಕಿದೆ ಸರ್ವರ ಸಹಕಾರ
- ಗುಡ್ಡಗಾಡಿನ ಹಳ್ಳಿ ಪ್ರದೇಶವೊಂದರಲ್ಲಿ ಮಾದರಿ ಮತಗಟ್ಟೆ : ಗಮನಸೆಳೆದ ಸ್ಥಳೀಯ ಬುಡಕಟ್ಟು ಜನರ ಧಮಾಮಿ ನೃತ್ಯ
- ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ ಚಲನಚಿತ್ರ ನಟ ಶಿವರಾಜ್ ಕುಮಾರ್: ಪತ್ನಿಯೊಂದಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಕೆ
- ಕೈಕೊಟ್ಟ ಮತಯಂತ್ರ: ಮತದಾನ ಪ್ರಕ್ರಿಯೆ ತಾಸಿಗೂ ಹೆಚ್ಚು ಕಾಲ ವಿಳಂಬ
- ಆಕಸ್ಮಿಕ ಬೆಂಕಿ: ಒಂದುವರೆ ಎಕರೆಯಷ್ಟು ಅಡಕೆ ತೋಟ ನಾಶ