
ಕುಮಟಾ: ಕುಮಟಾ ತಾಲೂಕಿನ ಬಗ್ಗೋಣದ ನಿವಾಸಿಯೊಬ್ಬ ಮನೆಯ ಪಕ್ಕದಲ್ಲೇ ಇರುವ ತೆಂಗಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಕೃಷ್ಣ ಮುಕ್ರಿ ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಏಣಿಯನ್ನು ಬಳಸಿ, ಶವವನ್ನು ಕೆಳಗಿಳಿಸಿದ್ದಾರೆ
ವಿಸ್ಮಯ ನ್ಯೂಸ್ ಕುಮಟಾ
- ಸುಸಜ್ಜಿತವಾದ ವಾಣಿಜ್ಯ-ಕೈಗಾರಿಕಾ ಬಳಕೆಯ ಕಟ್ಟಡ ಬಾಡಿಗೆಗೆ ಲಭ್ಯ
- ರಸ್ತೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ಏಕಾಏಕಿ ಹೆಜ್ಜೇನು ದಾಳಿ: ಆರಕ್ಕೂ ಹೆಚ್ಚು ಮಂದಿಗೆ ಗಾಯ
- ಸರಕಾರದ ಅನುದಾನ ಬಳಸಿಕೊಳ್ಳದೇ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಉದ್ಯಾನವನ ನಿರ್ಮಾಣ: ಎಲ್ಲರ ಮೆಚ್ಚುಗೆ
- ಅಂಕೋಲೆ ಶ್ರೀ ಶಾಂತಾದುರ್ಗಾ ದೇವಸ್ಥಾನ ಗೋಪುರದ ಮೇಲ್ಚಾವಣಿಗೆ ತಾಮ್ರದ ಹೊದಿಕೆ: ಕೆಲಸ ಕಾರ್ಯಗಳು ಆರಂಭ
- ಕುಮಟಾ ಬ್ರೌನ್ ವುಡ್ ಗೆ ಏಪ್ರಿಲ್ 9 ರಂದು ವರ್ಷದ ಸಂಭ್ರಮ: ಏಪ್ರಿಲ್ 9ರ ಸಂಜೆ 5.30ಕ್ಕೆ ಮೊದಲ ವಾರ್ಷಿಕೋತ್ಸವ