Follow Us On

WhatsApp Group
Important
Trending

ಮೇಘರಾಜನ ಅಬ್ಬರ: ಜಿಲ್ಲೆಯ ಯಾವ ಯಾವ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದೆ. ನದಿ ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆ ಅಬ್ಬರ ಹಿನ್ನಲೆಯಲ್ಲಿ ಕುಮಟಾ, ಹೊನ್ನಾವರ, ಭಟ್ಕಳ, ಅಂಕೋಲಾ ಮತ್ತು ಕಾರವಾರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ( ಜುಲೈ 8) ರಂದು ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button