
- 2 ಕೆ.ಜಿ ಗಾಂಜಾ ವಶ
- ಆರೋಪಿಯ ಬಂಧನ
ಶಿರಸಿ: ಸ್ಯಾಂಡಲ್ವುಡ್ ನಲ್ಲಿ ಗಂಜಾನಶೆ ಸದ್ದು ಮಾಡುತ್ತಿರುವ ಬೆನ್ನಲ್ಲೆ ಶಿರಸಿಯಲ್ಲೂ ಗಾಂಜಾ ಸದ್ದು ಮಾಡುತ್ತಿದೆ. ಅಂಬಾಗಿರಿ ಕಲ್ಕುಣಿಯ ರಸ್ತೆಯ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಪೊಲೀಸರು ಎರಡುವರೆ ಕೆಜಿಗೂ ಅಧಿಕ ಗಾಂಜಾ ಪದಾರ್ಥ ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಮಹತ್ವದ ಸುಳಿವು ಲಭ್ಯವಾಗಿದೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷದ ಯುವಕ ಹುಬ್ಬಳ್ಳಿಯ ಸುನೀಲ್ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅವರು ಮಾಹಿತಿ ನೀಡಿದ್ದಾರೆ.
ವಿಸ್ಮಯ ನ್ಯೂಸ್ ಶಿರಸಿ
ಇಂದಿನ ಪ್ರಮುಖ ಸುದ್ದಿಗಳು
- ಮುಂಗಾಲುಗಳೆರಡೂ ತುಂಡಾಗಿ ನಿತ್ರಾಣ ಸ್ಥಿತಿಯಲ್ಲಿತ್ತು ಕಡಲಾಮೆ: ಅಪರೂಪದ ಜೀವಿಯನ್ನು ರಕ್ಷಿಸಿ ಚಿಕಿತ್ಸೆ
- ಕೆರೆ ಮೀನು ಬೇಟೆ: ಗಮನಸೆಳೆದ ಒಂಬತ್ತು ಕೆ.ಜಿಗೂ ಹೆಚ್ಚು ತೂಕದ ಮೀನು
- ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದ ಚೈತ್ರಿಕಾ ಹೆಗಡೆ
- ಭಟ್ಕಳದಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಅಂದರ್ : ಗರುಡಾ ಗ್ಯಾಂಗಿನ ಇಬ್ಬರು ಪರಾರಿ
- ಮನೆ ಹಿಂದಿನ ಶೆಡ್ಡಿಗೆ ನುಗ್ಗಿ ಅಡಿಕೆ ಕಳ್ಳತನ