ಗೋಕರ್ಣ: ಅಶೋಕೆಯಲ್ಲಿ ವಿದ್ಯಾಚಾತುರ್ಮಾಸ್ಯ ಆಚರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಮಹಾಸ್ವಾಮಿಗಳನ್ನು ಸಂಸದ ಅನಂತಕುಮಾರ ಹೆಗಡೆ ಕುಟುಂಬದ ಸಮೇತ ಭೇಟಿ ಮಾಡಿ ಆಶೀರ್ವಾದ ಪಡೆದರು.
ಅಶೋಕೆಯಲ್ಲಿ ಶ್ರೀಗಳ ಭೇಟಿ ಬಳಿಕ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಕಾರ್ಯವನ್ನು ವೀಕ್ಷಿಸಿದರು. ಮಠದ ಮತ್ತು ಶ್ರೀಗಳ ವಿಶ್ವವಿದ್ಯಾಪೀಠದ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂತಸಪಟ್ಟರು.
ವಿಸ್ಮಯ ನ್ಯೂಸ್ ಗೋಕರ್ಣ
ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿದೆ
- ಖಾಸಗಿ ಬಸ್ ಪಲ್ಟಿ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ
- ಆಡಳಿತ ವ್ಯವಸ್ಥೆಯಿಂದ ಸರ್ವಾಧಿಕಾರ ಆರೋಪ: ಮತದಾನ ಬಹಿಷ್ಕರಿಸಿದ ನಾಗರಿಕರು: ಸಚಿವ ಮಂಕಾಳ್ ವೈದ್ಯರ ವಿರುದ್ಧ ಪರೋಕ್ಷವಾಗಿ ಅಸಮಾಧಾನ
- ತ್ರಿವಿಕ್ರಮ ಸಾಧಕನಿಂದ ಅಂಕೋಲಾದಲ್ಲಿ ಭರ್ಜರಿ ಪ್ರಚಾರ : ಮೀನು ಪೇಟೆ ಬಳಿಯೂ ಮತಭೇಟೆಗೆ ಮುಂದಾದ ಕಾಗೇರಿ
- ಮೌಡ್ಯಗಳು ಮಾನವ ಸಮಾಜದ ಮೇಲೆ ಸ್ವಯಂ ಹೇರಿದ ಸ್ವಾರ್ಥ, ಕಾಲ್ಪನಿಕ, ಊಹಿಸಲಾಗದ ನಂಬಿಕೆಗಳು: ಡಾ. ಹುಲಿಕಲ್ ನಟರಾಜ್
- ಅಳಿಯನನ್ನೇ ಕೊಲೆ ಮಾಡಿದ ಮಾವ: ಕಾರಣ ಏನು ಗೊತ್ತಾ?