
ಗೋಕರ್ಣ: ಅಶೋಕೆಯಲ್ಲಿ ವಿದ್ಯಾಚಾತುರ್ಮಾಸ್ಯ ಆಚರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಮಹಾಸ್ವಾಮಿಗಳನ್ನು ಸಂಸದ ಅನಂತಕುಮಾರ ಹೆಗಡೆ ಕುಟುಂಬದ ಸಮೇತ ಭೇಟಿ ಮಾಡಿ ಆಶೀರ್ವಾದ ಪಡೆದರು.
ಅಶೋಕೆಯಲ್ಲಿ ಶ್ರೀಗಳ ಭೇಟಿ ಬಳಿಕ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಕಾರ್ಯವನ್ನು ವೀಕ್ಷಿಸಿದರು. ಮಠದ ಮತ್ತು ಶ್ರೀಗಳ ವಿಶ್ವವಿದ್ಯಾಪೀಠದ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂತಸಪಟ್ಟರು.
ವಿಸ್ಮಯ ನ್ಯೂಸ್ ಗೋಕರ್ಣ
ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿದೆ
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು