
ಕುಮಟಾ: ತಾಲೂಕಿನ ಗ್ರಾಮದೇವತೆ ಪ್ರಸಿದ್ಧ ಶಾಂತಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿವರ್ಷ ಹೂವಿನ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕರೊನಾ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ, ಎಲ್ಲಾ ಮಾರ್ಗಸೂಚಿಯನ್ನು ಪಾಲಿಸಿ, ಅತ್ಯಂತ ಸರಳವಾಗಿ, ವಿಧಿವಿಧಾನದಂತೆ ಹೂವಿನ ಪೂಜೆಯನ್ನು ಆಚರಿಸಲಾಯಿತು.
ಈ ವೇಳೆ ಸಕಲ ಭಕ್ತಾದಿಗಳ ಕ್ಷೇಮ ಆರೋಗ್ಯಕ್ಕಾಗಿ ಶ್ರೀದೇವರಲ್ಲಿ ಪ್ರಾರ್ಥಿಸಲಾಯಿತು.

ವಿಸ್ಮಯ ನ್ಯೂಸ್ , ಕುಮಟಾ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
- ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಬರಹ ಪಠ್ಯ ವಿತರಣೆ