ಸಿದ್ದಾಪುರ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಹೆಣ್ಣು ಚಿರತೆಯೊಂದು ಮೃತಪಟ್ಟ ಘಟನೆ ಜಾನ್ಮನೆ ವಲಯ ವ್ಯಾಪ್ತಿಯ ಹೇರೂರ್ ಸಮೀಪದ ಹೆಗ್ನೂರ್ ನಲ್ಲಿ ನಡೆದಿದೆ. ಹೆಗ್ನೂರು ಬೆಟ್ಟ ಸರ್ವೆ ನಂಬರ್ 108 ರಲ್ಲಿ ಒಂದು ವರ್ಷದ ಹೆಣ್ಣು ಚಿರತೆ ಬಾವಿಗೆ ಬಿದ್ದು ಮೃತಪಟ್ಟಿದ್ದು, ಪಶುವೈದ್ಯಾಧಿಕಾರಿ ಡಾ. ಶ್ರೇಯಸ್ ಮರಣೋತ್ತರ ಪರೀಕ್ಷೆ ನಡೆಸಿ ಹೆಚ್ಚಿನ ಪರೀಕ್ಷೆಗೆ ಸ್ಯಾಂಪಲ್ ಪ್ರಯುಗಾಲಕ್ಕೆ ಕಳಿಸಿದ್ದಾರೆ. ಘಟನೆಗೆ ಸಂಬoಧಿಸಿದoತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Related Articles
ವಿದ್ಯಾರ್ಥಿನಿಯರು ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ಯಾಕೆ ನೋಡಿ?
Wednesday, September 18, 2024, 10:10 AM
ನಿಯಂತ್ರಣ ತಪ್ಪಿದ ಬೈಕ್: ಜೀವ ಉಳಿಸಿಕೊಳ್ಳಲು ನದಿಗೆ ಹಾರಿದ: ಕೈಕೊಟ್ಟ ಅದೃಷ್ಟ
Tuesday, September 17, 2024, 12:30 PM
KSRTC ಬಸ್ ಡಿಕ್ಕಿ: ಆಸ್ಪತ್ರೆಗೆ ಬರುತ್ತಿದ್ದ ಕಾರಿನಲ್ಲಿದ್ದ ಗಂಡ ಸಾವು, ಹೆಂಡತಿ ಗಂಭೀರ
Monday, September 16, 2024, 4:17 PM