
[sliders_pack id=”1487″]
ಭಟ್ಕಳ: ನಾಳೆ ದಿನಾಂಕ 16.09.2020ರಂದು ಬುಧವಾರ ರಾಷ್ಟ್ರೀಯ ಹೆದ್ದಾರಿ ಅಗಲಿಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರ ಕೆಲಸ ಇರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜಾಗ್ಟೆಬ್ಯೆಲ್, ಕಾರಗದ್ದೆ, ಹಿಂದುಕಾಲೋನಿ, ಸಾಗರ ರಸ್ತೆ, ಮಣ್ಕುಳಿ, ಮುಟ್ಟಳ್ಳಿ, ಫುರವರ್ಗ ಮತ್ತು ಸರ್ಪನಕಟ್ಟ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಭಟ್ಕಳ ಹೆಸ್ಕಾಂ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ಉದಯ್ ಎಸ್ ನಾಯ್ಕ ವಿಸ್ಮಯ ನ್ಯೂಸ್ ಭಟ್ಕಳ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು