ಮುಂಡಗೋಡ: ತಾಲೂಕಿನ ಸಂಯುಕ್ತ ಪದವಿಪೂರ್ವ ಕಾಲೇಜ್ನಲ್ಲಿ ಮೂರುವರೆಯಡಿ ಉದ್ದದ ಅಪರೂಪದ ಉಡವೊಂದು ಕಾಣಿಸಿಕೊಂಡಿತ್ತು. ಈ ಅಪರೂಪದ ಉಡವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟರು. ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳಾದ ಶ್ರೀಧರ ಭಜಂತ್ರಿ, ಶಿವಪ್ಪ ದೇವರಾಜ್ ಆಡೀನ, ಮುಂತಾದವರು ಉಪಸ್ಥಿತರಿದ್ದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಶಿರಸಿಯಲ್ಲಿ ಆರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ
- ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ: ಶಾಸಕ ಶಿವರಾಮ ಹೆಬ್ಬಾರ್ ಗೆ ಸುನೀಲ್ ಕುಮಾರ ತಿರುಗೇಟು
- ಖಾಸಗಿ ಬಸ್ ಪಲ್ಟಿ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ