102 ಮಂದಿ ಗುಣಮುಖರಾಗಿ ಬಿಡುಗಡೆ
ಕುಮಟಾ ತಾಲೂಕಿನಲ್ಲೇ ನಾಲ್ವರ ಸಾವು
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 72 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ದಾಖಲಾದಂತೆ ಕಾರವಾರ 12, ಅಂಕೋಲಾ 4, ಕುಮಟಾ 8, ಹೊನ್ನಾವರ 10, ಭಟ್ಕಳ 4, ಶಿರಸಿ 3, ಸಿದ್ದಾಪುರ 5, ಯಲ್ಲಾಪುರ 2, ಮುಂಡಗೋಡಿನಲ್ಲಿ 24 ಕೇಸ್ ದಾಖಲಾಗಿದೆ.
ಇದೇ ವೇಳೆ ಇಂದು ವಿವಿಧ ಆಸ್ಪತ್ರೆಯಿಂದ 102 ಮಂದಿ ಗುಣಮುಖರಾಗಿದ್ದಾರೆ. ಕಾರವಾರ 10, ಅಂಕೋಲಾ 8, ಕುಮಟಾ 27, ಹೊನ್ನಾವರ 7, ಭಟ್ಕಳ 1, ಶಿರಸಿ 12, ಸಿದ್ದಾಪುರ 2, ಮುಂಡಗೋಡ 28, ಹಳಿಯಾಳ 5 ಮತ್ತು ಜೋಯ್ಡಾದಲ್ಲಿ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ.
ಇಂದು ಜಿಲ್ಲೆಯಲ್ಲಿ ನಾಲ್ಕು ಸಾವಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ಕುಮಟಾ ತಾಲೂಕಿನಲ್ಲೇ ಇಂದು ನಾಲ್ವರು ಮೃತಪಟ್ಟಿದ್ದಾರೆ. ಇಂದು 72 ಕೇಸ್ ದೃಢಪಟ್ಟ ಬೆನ್ನಲ್ಲೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,705 ಕೇಸ್ ದಾಖಲಾಗಿದೆ. 646 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- Revenue Department Recruitment: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ: 21 ರಿಂದ 42 ಸಾವಿರ ವೇತನ: ಪಿಯುಸಿ ಆದವರು ಅರ್ಜಿ ಸಲ್ಲಿಸಿ
- ಶಿರಸಿಯಲ್ಲಿ ಆರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ
- ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ: ಶಾಸಕ ಶಿವರಾಮ ಹೆಬ್ಬಾರ್ ಗೆ ಸುನೀಲ್ ಕುಮಾರ ತಿರುಗೇಟು
- ಖಾಸಗಿ ಬಸ್ ಪಲ್ಟಿ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ
- ಆಡಳಿತ ವ್ಯವಸ್ಥೆಯಿಂದ ಸರ್ವಾಧಿಕಾರ ಆರೋಪ: ಮತದಾನ ಬಹಿಷ್ಕರಿಸಿದ ನಾಗರಿಕರು: ಸಚಿವ ಮಂಕಾಳ್ ವೈದ್ಯರ ವಿರುದ್ಧ ಪರೋಕ್ಷವಾಗಿ ಅಸಮಾಧಾನ